ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕರಿಗೆ ಮೊಬೈಲ್ ವರ್ತಕರ ಸಂಘದ ಅಧ್ಯಕ್ಷರಿಂದ ಮನವಿ

ಬೆಳ್ತಂಗಡಿ: ಲಾಕ್ಡೌನ್ ನ ಈ ಸಮಯದಲ್ಲಿ ತಾಲೂಕಿನ ಸುಮಾರು 65ಕ್ಕೂ ಹೆಚ್ಚು ಮೊಬೈಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ಗ್ರಾಹಕರು ತುಂಬಾ ಪರದಾಡುವಂತಾಗಿದೆ, ಕೆಲವರ ಮೊಬೈಲ್ ಕೆಟ್ಟು ಹೋಗಿ ಮಕ್ಕಳ ಆನ್ಲೈನ್ ಕ್ಲಾಸ್ ಗೆ ತುಂಬಾನೇ ತೊಂದರೆ ಆಗುತ್ತಿದೆ, ಹಳ್ಳಿಗಳಲ್ಲಿ ಸಣ್ಣ ರಿಚಾರ್ಜ್ ಗು ಮೊಬೈಲ್ ಅಂಗಡಿಯನ್ನು ಅವಲಂಬಿಸಿದ್ದು ಜನರು ತುಂಬಾ ಪರದಾಡುವಂತಾಗಿದೆ, ಕೆಲವರ ಸಿಮ್ ಹಾಳಾಗುತ್ತಿದ್ದು ಮೊಬೈಲ್ ಇಲ್ಲದೆ ತುಂಬ ಕಷ್ಟ ಅನುಭವಿಸುತಿದ್ದರೆ ಅದಲ್ಲದೆ ಸರ್ಕಾರ Online ಸೇವೆಗಳಾದ amazon flipcart ಗಳಿಗೆ ಅವಕಾಶ ಕೊಟ್ಟು ತಾಲೂಕಿನ ಎಲ್ಲಾ ವರ್ತಕರಿಗೆ ಅನ್ಯಾಯ ಆಗುತ್ತಿದೆ.ನಾವು ಬಡಪಾಯಿ ವರ್ತಕರು ಲಾಕ್ ಡೌನ್ ಓಪನ್ ಅದ ಕೂಡಲೇ ವ್ಯಾಪಾರವಿಲ್ಲದೆ ಬೀದಿಗೆ ಬರುವ ಪರಿಸ್ಥಿತಿ ಬರಬಹುದು, ಅಂಗಡಿ ಬಂದ್ ಇದ್ದ ಸಮಯದಲ್ಲಿ ಬಾಡಿಗೆ ಕೆಲಸದವರ ಖರ್ಚು, ಮನೆ ಖರ್ಚು, ಎಲ್ಲವನ್ನು ನಿಭಾಯಿಸುವುದು ಕಷ್ಟವಾಗಿದೆ, ಗ್ರಾಹಕರು ಆನ್ಲೈನ್ ಗೆ ಹೋಗುತ್ತಿರುವುದರಿಂದ ಇನ್ನು ಲಾಕ್ ಡೌನ್ ಓಪನ್ ಅದ ನಂತರ ಅಂಗಡಿ ಮಾಲೀಕರು ತುಂಬಾನೇ ನಷ್ಟ ಅನುಭವಿಸುವುದು ಗ್ಯಾರಂಟಿ, ಹಾಗಾಗಿ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಮೊಬೈಲ್ ಕೂಡ ಅಗತ್ಯ ವಸ್ತುಗಳಲ್ಲಿ ಒಂದು ಎಂದು ಪರಿಗಣಿಸಿ,
ಬೆಳ್ಳಿಗೆ 10 ಗಂಟೆ ಯ ತನಕ ಮೊಬೈಲ್ ಶಾಪ್ ತೆರೆಯಲು ಅವಕಾಶ ಕೊಡಬೇಕಾಗಿ ಹಾಗೆ ತಾಲೂಕಿನ ಯುವ ಜನತೆ ನಿಮ್ಮ ಮಾತನ್ನು ಕೇಳುವುದರಿಂದ online ನಲ್ಲಿ ಖರೀದಿಯನ್ನು ಕಡಿಮೆ ಮಾಡಿ ಹತ್ತಿರದ ಅಂಗಡಿಯಿಂದ ಖರೀದಿಮಾಡುವಂತೆ ಮನವಿ ಮಾಡಿಕೊಂಡು ಒಂದು ಅಭಿಯಾನ ಮಾಡಿದರೆ ಮೊಬೈಲ್ ಮಾರಾಟಗಾರರಿಗೆ ಅಲ್ಲ ಎಲ್ಲಾ ವರ್ತಕರಿಗೂ ಉಪಯೋಗ ಆಗುವುದು ಹಾಗೂ
ಸರಕಾರದಿಂದ ಮೊಬೈಲ್ ವರ್ತಕರ ಬಿಸಿನೆಸ್ ಲೋನ್ emi ಯನ್ನು 3ತಿಂಗಳ ಮಟ್ಟಿಗೆ ಯಾವುದೇ ಬಡ್ಡಿ ಹಾಕದೆ ಮುಂದೆ ಹಾಕುವಂತೆ ಸರಕಾರವನ್ನು ಒತ್ತಾಯಿಸಬೇಕಾಗಿ ಹಾಗೂ
ಎಲ್ಲಾ ಮೊಬೈಲ್ ಅಂಗಡಿ ಮಾಲೀಕರು ಮತ್ತು ನೌಕರರಿಗೆ ವಾಕ್ಸಿನೇಷನ್ ಗೆ ಅರೋಗ್ಯ ಅಧಿಕಾರಿಗಳಲ್ಲಿ ಸಂಘದಿಂದ ಅರ್ಜಿ ಕೊಟ್ಟು 1ವಾರ ಕಳೆದಿದ್ದರು, ಇನ್ನು ವ್ಯಾಕ್ಸಿನೇಷನ್ ಬಗ್ಗೆ ಯಾವುದೇ ಸಕಾರಾತ್ಮಕ ಉತ್ತರ ಬರದೇ ಇದ್ದ ಕಾರಣ ಆದಷ್ಟು ಬೇಗ ವ್ಯಾಕ್ಸಿನೇಶನ್ ಕೊಡಿಸಬೇಕಾಗಿ ಮನವಿ ಮಾಡಲಾಯಿತು, ಸರಕಾರದ ವಾಣಿಜ್ಯ ಸಂಕೀರ್ಣ ದಲ್ಲಿ ವ್ಯವರಿಸುವ ಅಂಗಡಿಯ ಕನಿಷ್ಠ 2 ತಿಂಗಳು ಬಾಡಿಗೆ ಮನ್ನಾ ಮಾಡುವ ಕುರಿತು. ಖಾಸಗಿ ವಾಣಿಜ್ಯ ಸಂಕೀರ್ಣ ದಲ್ಲಿ ವ್ಯವಹಾರ ನಡೆಸುವವರಿಗೆ ಬಾಡಿಗೆ ರಿಯಾಯಿತಿ ಮಾಡುವಂತೆ ಪತ್ರಿಕಾ ಹೇಳಿಕೆ ನೀಡುವಂತೆ
ಮೊಬೈಲ್ ರೆಟೈಲರ್ಸ್ ಪರವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರೆಟೈಲರ್ಸ್ ಯೂನಿಯನ್ ಅಧ್ಯಕ್ಷರಾದ ವೀರಚಂದ್ರ ಜೈನ್, ಜೈನ್ ಮೊಬೈಲ್ ಮಾಲೀಕರಿಂದ ಶಾಸಕರಲ್ಲಿ ವಿನಂತಿ ಮಾಡಲಾಯಿತು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 194 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 106 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 87 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ