ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ ಅಂಗನವಾಡಿ ಕೇಂದ್ರಕ್ಕೆ ಹಲವು ಮೂಲಭೂತ ಸೌಕರ್ಯ ಒದಗಿಸಿದ್ದು ಮಕ್ಕಳಿಗೆ ಆಟಿಕೆ ಸಾಮಗ್ರಿ, ಛತ್ರಿ, ಸಮವಸ್ತ್ರ ನೀಡಲಾಗಿದೆ.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಈ ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ, ಪುಟಾಣಿಗಳಿಗೆ ಸಮವಸ್ತ್ರ ನೀಡಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಮಹಾ ಪ್ರಬಂಧಕ ಈ ಅಂಗನವಾಡಿ ಶಾಲೆಗೆ ಶನಿವಾರ ಭೇಟಿ ನೀಡಿ ಅಂಗನವಾಡಿ ಕೇಂದ್ರಕ್ಕೆ ಆಹಾರ ಸುರಕ್ಷತಾ ಪೆಟ್ಟಿಗೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಮಂಗಳೂರು ಸ್ಮಾರ್ಟ್ ಸಿಟಿ ಮೂಲಕ ಈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿ ಕೇಂದ್ರ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರದ ಅಂಗನವಾಡಿ ಕೇಂದ್ರವೊಂದು ಸ್ಮಾರ್ಟ್ ರೂಪ ಪಡೆದುಕೊಳ್ಳಲಿದೆ. ಮಂಗಳೂರು ನಲ್ಲಿ ಇದೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರ ಸ್ಮಾರ್ಟ್ ಆಗಲಿದೆ. ಅಂದ ಹಾಗೆ ಈ ಶಾಲೆಯಲ್ಲಿ ಯಾರ ಶ್ರೀಮಂತರ ಮಕ್ಕಳು ಕಲಿಯುದಿಲ್ಲ. ಈ ಶಾಲೆಯಲ್ಲಿ ಕಲಿಯುವ ಮಕ್ಕಳು ಬಹುತೇಕರು ಕಟ್ಟಡ ಕಾರ್ಮಿಕರ ಮಕ್ಕಳು. ಆದ್ರೆ ಪ್ರತಿಭೆ ಯಲ್ಲಿ ಕಲಿಯುವುದರಲ್ಲಿ ಇಲ್ಲಿಯ ಮಕ್ಕಳು ಎಲ್ ಕೆ ಜಿ, ಯು ಕೆ ಜಿ ಮಕ್ಕಳಿಗಿಂತಲೂ ಸ್ಮಾರ್ಟ್ ಇದ್ದಾರೆ.ಈ ಅಂಗನವಾಡಿ ಶಿಕ್ಷಕಿ ನಂದಾ ಮಕ್ಕಳಿಗೆ ಸದಾ ಚಟುವಟಿಕೆಯಲ್ಲಿ, ಲವಲವಿಕೆ ಇರುವಂತೆ ನೋಡಿಕೊಳ್ಳುತಿದ್ದಾರೆ. ಈ ಅಂಗನವಾಡಿ ಕೇಂದ್ರ ಮಾದರಿಯಾಗಿ ಬೆಳೆಯುವುದರ ಜೊತೆಗೆ ಜಿಲ್ಲೆಗೆ ಮಾದರಿಯಾಗಲಿ.

Spread the love
  • Related Posts

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಉಜಿರೆ: ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಯನ್ನು 07/08/2025ರಿಂದ 06/09/2025ರವರೆಗೆ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. 18ರಿಂದ 45ವರ್ಷದೊಳಗಿನವರಾಗಿಬೇಕು ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇದ್ದು ತರಭೇತಿಯ ಸಮಯದಲ್ಲಿ ಸಮವಸ್ತ್ರವನ್ನು…

    Spread the love

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    ಮಂಗಳೂರು: ಟಿಕೆಟ್ ನಲ್ಲಿ ಎರಡು ದರ ತೋರ್ಪಡಿಸಿ 5%ಹೆಚ್ಚುವರಿ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ನಡೆಯನ್ನು ಪ್ರಶ್ನಿಸಿ ನಿಮ್ಮ ಕಾಲನಿರ್ಣಯನ್ಯೂಸ್ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ” “ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ…

    Spread the love

    You Missed

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 38 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 33 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 47 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    • By admin
    • July 4, 2025
    • 50 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    • By admin
    • July 4, 2025
    • 134 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

    • By admin
    • July 3, 2025
    • 71 views
    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ