ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ.

ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ.

ಇಲ್ಲೊಂದು ಕಾರಿನಲ್ಲಿ ಬಂದ ಸುಶಿಕ್ಷಿತರಂತೆ ಕಾಣುವ ವಿಕೃತ ಮನಸಿನ ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯಗಳನ್ನು ಸೆರೆ ಹಿಡಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡುವಲ್ಲಿ ಪ್ರಜ್ಞಾವಂತರ ತಂಡ ಯಶಸ್ವಿಯಾಗಿದೆ.

ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್‌ ಮೂಲಕ ಅಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು ನೋಂದಾಯಿತ ಕೆಂಪು ಕಾರಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ತ್ಯಾಜ್ಯವನ್ನೊಳಗೊಂಡ ಪ್ಲಾಸ್ಟಿಕ್‌ ಚೀಲವನ್ನು ತಂತಿ ಬೇಲಿ ಮೇಲಿನಿಂದ ನದಿಗೆ ಎಸೆಯುವ 15 ಸೆಕೆಂಡ್‌ಗಳ ದೃಶ್ಯ ಇದೀಗ ವೈರಲ್‌ ಆಗಿದ್ದು

ಇದೀಗ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

KA 03 NB 4648 Registration ಕಾರಿನಲ್ಲಿ ಬಂದು ಈ ಕೃತ್ಯ ಎಸಗಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ