ಮಂಗಳೂರಿನ ಒಂದು ಗ್ರಾಮ ಪಂಚಾಯ್ತಿಯಲ್ಲಿ ನಮ್ಮ ಸ್ವಂತ ಬಲದಲ್ಲಿ ಗೆದ್ದಿದ್ದೇವೆ : ಎಚ್.ಡಿ.ಡಿ

ಹಾಸನ: ಇನ್ನೂ ಮೂರು ತಿಂಗಳಲ್ಲಿ ಇಡೀ ಹಾಸನ ಜಿಲ್ಲೆ ಪ್ರವಾಸ ಮಾಡುವೆ ಪಕ್ಷ ಸಂಘಟನೆ ಮಾಡಲು ಕುಮಾರಸ್ವಾಮಿ ಸಾಕಷ್ಟು ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್​.ಡಿ ದೇವೇಗೌಡ ರವರು ಗುರುವಾರ ಹೇಳಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಹಿನ್ನೆಲೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್, ತಾ.ಪಂಚಾಯತ್ ಬಿ ಫಾರಂ ಕೊಡುತ್ತೇವೆ. ಮಾರ್ಚ್ ಕೊನೆಯಲ್ಲಿ ಮತ್ತೊಂದು ಮಹಿಳಾ ಅಥವಾ ಮೈನಾರಿಟಿ ಕಾರ್ಯಕ್ರಮ ಮಾಡುತ್ತೇವೆ. ಹಿಂದೆ ಪಕ್ಷದಲ್ಲಿ ಮಾಡಿದ ಕಾರ್ಯಕ್ರಮದಂತೆ ಅವುಗಳನ್ನೆ ಮುಂದುವರೆಸುತ್ತೇವೆ ಎಂದಿದ್ದಾರೆ.

ಇನ್ನು ಪಕ್ಷದ ಕುಂದು-ಕೊರತೆ ನೀಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಮಂಗಳೂರಿನ ಒಂದು ಗ್ರಾಮ ಪಂಚಾಯ್ತಿಯಲ್ಲಿ ನಮ್ಮ ಸ್ವಂತ ಬಲದಲ್ಲಿ ಗೆದ್ದಿದ್ದೇವೆ.

ಮಂಗಳೂರು ಆ ಗ್ರಾಮ ಪಂಚಾಯತ್ ಉದ್ಘಾಟನೆಗೆ ನಮ್ಮನ್ನ ಆಹ್ವಾನಿಸಿದ್ದಾರೆ. ಬಿಜಾಪುರದಲ್ಲಿ ಭಾಗದಲ್ಲೂ ಗ್ರಾಮ ಪಂಚಾಯತಿ ಗೆದ್ದಿದ್ದೇವೆ. ಶರಣಗೌಡ ಪಾಟೀಲ್ ತುಂಬಾ ಆಯಕ್ಟೀವ್​ ಆಗಿ ಕೆಲಸ ಮಾಡುತ್ತಿದ್ದಾರೆ. ಹೈದ್ರಾಬಾದ್ ಕಾರ್ನಾಟಕದಲ್ಲಿ ನಮ್ಮ ಶಕ್ತಿ ಬೆಳೆಸಲು ನಿಖಿಲ್, ಪ್ರಜ್ವಲ್, ಕುಮಾರಸ್ವಾಮಿ ಎಲ್ಲಾ ಹೋಗುತ್ತಿದ್ದಾರೆ.

2023ರ ಒಳಗೆ ಇರೋದೇ ಇಲ್ಲ ಅಂತ ಕೆಲ ಮಹಾನುಭವರು ಹೇಳಿದರು. ಈ ಪಕ್ಷವನ್ನ ಮುಗಿಸಲು ಯಾರಿಂದನೂ ಆಗಲ್ಲ, ಎಲ್ಲರೂ ಪಕ್ಷದಲ್ಲೇ ಇದ್ದಾರೆ. ಉಹಾಪೋಹಕ್ಕೆ ಕರೆದರು ಅಂತ ಹೇಳ್ತಾರೆ ಎಂದು ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ಮಾತನಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 10 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ