ಸೋಮವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭಫಲ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು.ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ್ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಲಾದಬಾದೆ,ಬ್ಯುಸಿನೆಸ್,ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ,ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ: ಸ್ವಂತ ವ್ಯವಹಾರದಲ್ಲಿ ಯಶಸ್ಸು, ಆಯುಷ್ಯದ ಭೀತಿ, ಅಧಿಕ ಉಷ್ಣ, ಹೊಟ್ಟೆ ನೋವು, ಅಜೀರ್ಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಶುಭಕಾರ್ಯ ಪ್ರಯತ್ನ, ಕೆಟ್ಟವರ ಸಹವಾಸ.

ವೃಷಭ: ನಿದ್ರಾಭಂಗ, ಒತ್ತಡಗಳು, ಸಂಗಾತಿಯಿಂದ ದೂರ, ಅನಗತ್ಯ ತಿರುಗಾಟ, ಕಾರ್ಯ ವಿಘ್ನ, ಪಾಲುದಾರಿಕೆಯಲ್ಲಿ ನಷ್ಟ, ಆರ್ಥಿಕ ನಷ್ಟ ಯಂತ್ರೋಪಕರಣಗಳಿಂದ ತೊಂದರೆ.

ಮಿಥುನ: ಹಣಕಾಸಿನ ನೆರವು, ಅನಾರೋಗ್ಯದಿಂದ ಚೇತರಿಕೆ, ಸ್ನೇಹಿತರಿಂದ ಅನುಕೂಲ, ಉದ್ಯೋಗ ಲಾಭ, ಸೇವಕರ ಪ್ರಾಪ್ತಿ, ಮಾನಸಿಕ ಒತ್ತಡ ಮಾತಿನಿಂದ ತೊಂದರೆ.

ಕಟಕ: ಸ್ವ ಪ್ರಯತ್ನದಲ್ಲಿ ಸೋಲು, ದೂರದಲ್ಲಿ ಉದ್ಯೋಗ, ಸರ್ಕಾರಿ ಕೆಲಸದಲ್ಲಿ ಜಯ, ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸಂಶಯದಿಂದ ನಿದ್ರಾಭಂಗ, ಸ್ಪರ್ಧಾತ್ಮಕ ಯಶಸ್ಸು ವಿದ್ಯಾಭ್ಯಾಸ ಪ್ರಗತಿ.

ಸಿಂಹ: ತಂದೆಯಿಂದ ಅನುಕೂಲ, ಸ್ವಂತ ಉದ್ಯೋಗದಲ್ಲಿ ಯಶಸ್ಸು, ಕಾರ್ಯ ಅನುಕೂಲ, ಮಿತ್ರರಿಂದ ಲಾಭ ಅಧಿಕ, ರಕ್ತಸಂಬಂಧಿಗಳಿಂದ ನೋವು, ಉನ್ನತ ವಿದ್ಯಾಭ್ಯಾಸದ ಒಲವು.

ಕನ್ಯಾ: ಅನಿರೀಕ್ಷಿತ ನಷ್ಟ, ಕೋರ್ಟ್ ಕೇಸ್‍ಗಳಿಗೆ ಅಲೆದಾಟ, ಅನಗತ್ಯ ಪ್ರಯಾಣ,ಕಾರ್ಯ ವಿಘ್ನ, ಅತಿ ಕಷ್ಟದ ಸನ್ನಿವೇಶ, ದಾಯಾದಿ ಕಲಹ, ಉದ್ಯೋಗದಲ್ಲಿ ತೊಂದರೆ, ಮಾನಸಿಕ ಒತ್ತಡಗಳು.

ತುಲಾ: ದಾಂಪತ್ಯ ಕಲಹ, ಪಾಲುದಾರಿಕೆಯಲ್ಲಿ ಅನುಕೂಲ, ಉದ್ಯೋಗದಲ್ಲಿ ಯಶಸ್ಸು, ಮಕ್ಕಳ ಜೀವನದ ಚಿಂತೆ, ಗೊಂದಲಗಳು ಗಾಬರಿ ಅಧಿಕ ಸಿಟ್ಟು.

ವೃಶ್ಚಿಕ: ಉದ್ಯೋಗದಲ್ಲಿ ಯಶಸ್ಸು, ಸಾಲದ ಕಾಟ,ಶತ್ರು ದಮನ, ಕೋಪತಾಪಗಳು ತಲೆನೋವು, ತಿಂಗಳ ದೋಷ, ತಂದೆಯೊಂದಿಗೆ ಅಸಮಾಧಾನ.

ಧನಸ್ಸು: ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ವಿದ್ಯಾಭ್ಯಾಸ ಪ್ರಗತಿ, ಕಾರ್ಯಜಯ, ಒತ್ತಡಗಳಿಂದ ನಿದ್ರಾಭಂಗ, ಸಂಶಯಗಳ ಸುಳಿದಾಟ.

ಮಕರ: ನೋವು ಸಂಕಟಗಳು, ಭೂಮಿ ವಾಹನ ಯೋಗ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಸಂಶಯ, ಪಾಲುದಾರಿಕೆ ಲಾಭ, ಗುಪ್ತ ವಿಷಯಗಳಲ್ಲಿ ಯಶಸ್ಸು.

ಕುಂಭ: ಹತ್ತಿರದ ಪ್ರಯಾಣ, ಉದ್ಯೋಗ ಬದಲಾವಣೆ, ಕಾರ್ಯಜಯ, ದಾಯಾದಿ ಸಮಸ್ಯೆಗಳು ಭಾವನೆಗಳಿಗೆ ಪೆಟ್ಟು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಮೀನ: ಆರ್ಥಿಕ ಅನುಕೂಲ, ಕುಟುಂಬದಲ್ಲಿ ಪ್ರಗತಿ, ಭಾಗ್ಯೋದಯ, ತಂದೆಯಿಂದ ಅನುಕೂಲ, ಮಾತಿನಲ್ಲಿ ಜಾಗ್ರತೆ, ಪ್ರಯಾಣದಲ್ಲಿ ಯಶಸ್ಸು

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 23 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ