ಸೋಮವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭಫಲ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು.ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ್ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಲಾದಬಾದೆ,ಬ್ಯುಸಿನೆಸ್,ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ,ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ: ಸ್ವಂತ ವ್ಯವಹಾರದಲ್ಲಿ ಯಶಸ್ಸು, ಆಯುಷ್ಯದ ಭೀತಿ, ಅಧಿಕ ಉಷ್ಣ, ಹೊಟ್ಟೆ ನೋವು, ಅಜೀರ್ಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಶುಭಕಾರ್ಯ ಪ್ರಯತ್ನ, ಕೆಟ್ಟವರ ಸಹವಾಸ.

ವೃಷಭ: ನಿದ್ರಾಭಂಗ, ಒತ್ತಡಗಳು, ಸಂಗಾತಿಯಿಂದ ದೂರ, ಅನಗತ್ಯ ತಿರುಗಾಟ, ಕಾರ್ಯ ವಿಘ್ನ, ಪಾಲುದಾರಿಕೆಯಲ್ಲಿ ನಷ್ಟ, ಆರ್ಥಿಕ ನಷ್ಟ ಯಂತ್ರೋಪಕರಣಗಳಿಂದ ತೊಂದರೆ.

ಮಿಥುನ: ಹಣಕಾಸಿನ ನೆರವು, ಅನಾರೋಗ್ಯದಿಂದ ಚೇತರಿಕೆ, ಸ್ನೇಹಿತರಿಂದ ಅನುಕೂಲ, ಉದ್ಯೋಗ ಲಾಭ, ಸೇವಕರ ಪ್ರಾಪ್ತಿ, ಮಾನಸಿಕ ಒತ್ತಡ ಮಾತಿನಿಂದ ತೊಂದರೆ.

ಕಟಕ: ಸ್ವ ಪ್ರಯತ್ನದಲ್ಲಿ ಸೋಲು, ದೂರದಲ್ಲಿ ಉದ್ಯೋಗ, ಸರ್ಕಾರಿ ಕೆಲಸದಲ್ಲಿ ಜಯ, ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸಂಶಯದಿಂದ ನಿದ್ರಾಭಂಗ, ಸ್ಪರ್ಧಾತ್ಮಕ ಯಶಸ್ಸು ವಿದ್ಯಾಭ್ಯಾಸ ಪ್ರಗತಿ.

ಸಿಂಹ: ತಂದೆಯಿಂದ ಅನುಕೂಲ, ಸ್ವಂತ ಉದ್ಯೋಗದಲ್ಲಿ ಯಶಸ್ಸು, ಕಾರ್ಯ ಅನುಕೂಲ, ಮಿತ್ರರಿಂದ ಲಾಭ ಅಧಿಕ, ರಕ್ತಸಂಬಂಧಿಗಳಿಂದ ನೋವು, ಉನ್ನತ ವಿದ್ಯಾಭ್ಯಾಸದ ಒಲವು.

ಕನ್ಯಾ: ಅನಿರೀಕ್ಷಿತ ನಷ್ಟ, ಕೋರ್ಟ್ ಕೇಸ್‍ಗಳಿಗೆ ಅಲೆದಾಟ, ಅನಗತ್ಯ ಪ್ರಯಾಣ,ಕಾರ್ಯ ವಿಘ್ನ, ಅತಿ ಕಷ್ಟದ ಸನ್ನಿವೇಶ, ದಾಯಾದಿ ಕಲಹ, ಉದ್ಯೋಗದಲ್ಲಿ ತೊಂದರೆ, ಮಾನಸಿಕ ಒತ್ತಡಗಳು.

ತುಲಾ: ದಾಂಪತ್ಯ ಕಲಹ, ಪಾಲುದಾರಿಕೆಯಲ್ಲಿ ಅನುಕೂಲ, ಉದ್ಯೋಗದಲ್ಲಿ ಯಶಸ್ಸು, ಮಕ್ಕಳ ಜೀವನದ ಚಿಂತೆ, ಗೊಂದಲಗಳು ಗಾಬರಿ ಅಧಿಕ ಸಿಟ್ಟು.

ವೃಶ್ಚಿಕ: ಉದ್ಯೋಗದಲ್ಲಿ ಯಶಸ್ಸು, ಸಾಲದ ಕಾಟ,ಶತ್ರು ದಮನ, ಕೋಪತಾಪಗಳು ತಲೆನೋವು, ತಿಂಗಳ ದೋಷ, ತಂದೆಯೊಂದಿಗೆ ಅಸಮಾಧಾನ.

ಧನಸ್ಸು: ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ವಿದ್ಯಾಭ್ಯಾಸ ಪ್ರಗತಿ, ಕಾರ್ಯಜಯ, ಒತ್ತಡಗಳಿಂದ ನಿದ್ರಾಭಂಗ, ಸಂಶಯಗಳ ಸುಳಿದಾಟ.

ಮಕರ: ನೋವು ಸಂಕಟಗಳು, ಭೂಮಿ ವಾಹನ ಯೋಗ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಸಂಶಯ, ಪಾಲುದಾರಿಕೆ ಲಾಭ, ಗುಪ್ತ ವಿಷಯಗಳಲ್ಲಿ ಯಶಸ್ಸು.

ಕುಂಭ: ಹತ್ತಿರದ ಪ್ರಯಾಣ, ಉದ್ಯೋಗ ಬದಲಾವಣೆ, ಕಾರ್ಯಜಯ, ದಾಯಾದಿ ಸಮಸ್ಯೆಗಳು ಭಾವನೆಗಳಿಗೆ ಪೆಟ್ಟು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಮೀನ: ಆರ್ಥಿಕ ಅನುಕೂಲ, ಕುಟುಂಬದಲ್ಲಿ ಪ್ರಗತಿ, ಭಾಗ್ಯೋದಯ, ತಂದೆಯಿಂದ ಅನುಕೂಲ, ಮಾತಿನಲ್ಲಿ ಜಾಗ್ರತೆ, ಪ್ರಯಾಣದಲ್ಲಿ ಯಶಸ್ಸು

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ