ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ

ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ ಈ ಭಾಗಶಃ ಚಂದ್ರಗ್ರಹಣವು 580 ವರ್ಷಗಳ ನಂತರ ಸಂಭವಿಸುತ್ತಿದೆ.

ಇದು 2021 ರ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ. ಈ ಹಿಂದೆ ಮೇ 26ರಂದು ಚಂದ್ರಗ್ರಹಣ ಸಂಭವಿಸಿತ್ತು. ಇದು ಸಂಪೂರ್ಣವಾಗಿ ಕೆಂಪು ಬಣ್ಣದ್ದಾಗಿತ್ತು, ಆದ್ದರಿಂದ ಇದನ್ನು ಸೂಪರ್ ಮೂನ್ ಥ ಅಥವಾ ರೆಡ್ ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ಈ ಭಾಗಶಃ ಚಂದ್ರಗ್ರಹಣದ ನಂತರ 15 ದಿನಗಳ ನಂತರ ಅಂದರೆ ಡಿಸೆಂಬರ್ 4 ರಂದು ಸಂಪೂರ್ಣ ಸೂರ್ಯಗ್ರಹಣ ಕೂಡ ಸಂಭವಿಸಲಿದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ, ರಾಹು ದೇವರು ಸೂರ್ಯ ಮತ್ತು ಚಂದ್ರನನ್ನು ಬಾಯಿಯಿಂದ ಹಿಡಿದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಇದು ರಾಕ್ಷಸ ದೇವರನ್ನು ಒಳಗೊಂಡಿರುವುದರಿಂದ, ಗ್ರಹಣ ವೇಳೆ ಬಹಳಷ್ಟು ನಕಾರಾತ್ಮಕತೆಯನ್ನು ಹೊರಸೂಸುತ್ತದೆ ಎನ್ನಲಾಗಿದೆ.

ಎಲ್ಲೆಲ್ಲಿ ಚಂದ್ರಗ್ರಹಣ ಗೋಚರ

ಈ ಚಂದ್ರಗ್ರಹಣವು ಭಾರತೀಯ ಕಾಲಮಾನ 10:59 ಕ್ಕೆ ಸಂಭವಿಸಲಿದೆ. ಸುಮಾರು 3 ಗಂಟೆ 28 ನಿಮಿಷ 24 ಸೆಕೆಂಡುಗಳ ಕಾಲ ನಡೆಯಲಿರುವ ಈ ಭಾಗಶಃ ಚಂದ್ರಗ್ರಹಣವು ಪಶ್ಚಿಮ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಇದು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಸ್ವಲ್ಪ ಸಮಯದವರೆಗೆ ಮಾತ್ರ ಗೋಚರಿಸುತ್ತದೆ.

Spread the love

Related Posts

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

Spread the love

30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

Spread the love

You Missed

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

  • By admin
  • July 29, 2026
  • 6 views
ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

  • By admin
  • July 29, 2026
  • 6 views
30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

  • By admin
  • July 25, 2026
  • 11 views
ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

  • By admin
  • July 24, 2026
  • 7 views
ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  • By admin
  • July 24, 2026
  • 8 views
ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  • By admin
  • July 23, 2026
  • 9 views
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ