ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಪೊಲೀಸರಿಗೆ ಪುಲ್ ಶಾಕ್!

ಬೆಂಗಳೂರು: ನವ ಜೋಡಿ ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಮದುವೆ ಹಾಲ್ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ! ವಾಹನವಾದರೆ ಜಪ್ತಿ ಮಾಡಬಹುದು. ಆದರೆ ಕುದುರೆಯನ್ನು ಏನು ಮಾಡುವುದು ಎಂಬ ಜಿಜ್ಞಾಸೆ ಪೊಲೀಸರಲ್ಲಿ ಮೂಡಿದೆ.

ಆ ವೇಳೆಯಲ್ಲಿಯೇ ಪೊಲೀಸರು ಯುವಕನನ್ನು ಹೊಡೆಯಲು ಮುಂದಾಗಿದ್ದಾರೆ. ಪೊಲೀಸರು ಮನದಿಂಗಿತ ಅರಿತವನಂತೆ ಅವರು ಹತ್ತಿರ ಬರುತ್ತಿದ್ದಂತೆ ಯುವಕ ಪತ್ರ ತೋರಿಸಿದ್ದಾನೆ. ಹೊಡೆಯಬೇಡಿ ಸಾರ್, ನಾನು ಅನುಮತಿ ಪಡೆದಿದ್ದೇನೆ. ಮದುವೆಗೆ ಹೋಗಲು ಅನುಮತಿ ಇದೆ ಎಂದು ಯುವಕ ಜೋರಾಗಿಯೇ ಕೇಳಿದ್ದಾನೆ.

ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿಗೊಂಡಿದ್ದು ಕೊನೆಗೆ ಯುವಕನನ್ನು ವಿಚಾರಿಸಿ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

Spread the love
  • Related Posts

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬಟ್ಟೆ ಒಗೆಯಲು ತೆರಳಿದ ಮನೆಯವರೊಂದಿಗೆ ನೇತ್ರಾವಾತಿ ನದಿ ತಟಕ್ಕೆ ಹೋದ ಬಾಲಕ ಮನೆಯವರ ಕಣ್ತಪ್ಪಿಸಿ, ಅನತಿ ದೂರದಲ್ಲಿ ನೀರಲ್ಲಿ ಇಳಿದು ಹುಡುಗಾಟ ಮಾಡಲು ಹೋಗಿ, ಆಯ ತಪ್ಪಿ ನದಿಗೆ ಬಿದ್ದು, ಪ್ರಾಣಕ್ಕೆ ಸಂಚಕಾರ ತಂದುಕೊಂಡ…

    Spread the love

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವೆಡೆ ಮಂಗಳವಾರ ಸಂಜೆ ಭಾರೀ ಆಲಿಕಲ್ಲು ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಘಟಗಿ, ಹುಬ್ಬಳ್ಳಿ, ಕುಂದಗೋಳ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಸುರಿದ ಆಲಿಕಲ್ಲು ಮಳೆ ಕಾಶ್ಮೀರದ ವಾತಾವರಣವನ್ನು ನೆನಪಿಸಿತು. ಕಲಘಟಗಿ ಮತ್ತು ಕುಂದಗೋಳ ಭಾಗಗಳಲ್ಲಿ ಆಲಿಕಲ್ಲು ರಾಶಿ…

    Spread the love

    You Missed

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 69 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 60 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 35 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 181 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 40 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 83 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ