ಅರಮನೆ ನಗರಿಗೆ ಒಲಿದು ಬಂದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ! ಸಾಂಸ್ಕೃತಿಕ ನಗರಿ ಮೈಸೂರು ದೇಶದ 2ನೇ ಸ್ವಚ್ಛ ನಗರ!

ನವದೆಹಲಿ: ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2020 ಪ್ರಕಟಗೊಂಡಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಛತ್ತೀಸ್‌ಗಢದ ಅಂಬಿಕಾಪುರಕ್ಕೆ ಅಗ್ರ ಸ್ಥಾನ ದೊರೆತಿದ್ರೆ, ನಮ್ಮ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಮೈಸೂರು ಪಡೆದಿದೆ.

ಹೌದು, ಸತತ 2 ಬಾರಿ ದೇಶದ ಸ್ವಚ್ಛ ನಗರಿ ಎಂಬ ಬಿರುದು ಪಡೆದ ನಮ್ಮ ಸಾಂಸ್ಕೃತಿಕ ನಗರಿ ಮೈಸೂರು ಇದೀಗ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಅಂದ್ಹಾಗೆ, ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಸ್ವಚ್ಛ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಇದೇ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಫರ್ಧೆಯಲ್ಲಿ 4400ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು. ಛತ್ತೀಸ್‌ಗಢ ರಾಜ್ಯದ ಅಂಬಿಕಾಪುರ್ ನಗರ 5428.31 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದೆ. 5298.61 ಅಂಕ ಗಳಿಸಿದ ಮೈಸೂರು ದ್ವಿತೀಯ ಸ್ಥಾನ ಪಡೆದಿದೆ.

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 41 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 40 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 27 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 231 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 63 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ