“ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

ಬೆಂಗಳೂರು: ಕೃಷ್ಣ ಬೆಳ್ತಂಗಡಿ ನಿರ್ದೇಶನದ ‘ಇದು ನಮ್ ಶಾಲೆ’ ಚಿತ್ರ ಇದೇ ನವೆಂಬರ್ 29ಕ್ಕೆ ತೆರೆಗೆ ಬರುತ್ತಿದೆ. ರವಿ ಆಚಾರ್ ನಿರ್ಮಾಣದ ಈ ಚಿತ್ರದಲ್ಲಿ ಪುಣ್ಯ, ಪೂಜ್ಯಾ, ಪೂಜಾ ಸುಮನ್, ವಾಣಿ ಗೌಡ, ಶಂಕರ್ ಭಟ್, ಈಶ್ವರದಳ, ಮಲ್ಲಿಕಾರ್ಜುನ್ ತುಮಕೂರು ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ.

ವಿಶೇಷವಾಗಿ ಶಾಸಕ ಶಿವಲಿಂಗೇಗೌಡ ರವರು ಈ ಚಿತ್ರದಲ್ಲಿ ಮುಖ್ಯಮಂತ್ರಿಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹೆಸರೇ ಹೇಳುವಂತೆ ಇದು ಶಾಲೆ, ವಿದ್ಯೆ ಮತ್ತು ಮಕ್ಕಳ ಸುತ್ತ ನಡೆಯುವ ಕಥೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಕೃಷ್ಣ ಬೆಳ್ತಂಗಡಿ, ‘ಇದು ನನ್ನ ಮೂರನೇ ಸಿನಿಮಾ. ‘ಇದು ನಮ್ ಶಾಲೆ’ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ನಡುವಿನ ವ್ಯತ್ಯಾಸವನ್ನು ಹೇಳುವ ಕಥೆ ಇಲ್ಲಿದೆ. ಅಂದರೆ ಸರ್ಕಾರಿ ಶಾಲೆಯ ಸಮಸ್ಯೆಗಳ ಬಗ್ಗೆ ಹೋರಾಡುವ ಇಬ್ಬರ ಶಾಲಾ ವಿದ್ಯಾರ್ಥಿಗಳ ಕಥೆಯನ್ನು ಒಳಗೊಂಡ ಸಿನಿಮಾ ಇದು. ಅವರ ಹೋರಾಟ ಹೇಗಿರುತ್ತದೆ, ಆ ಹೋರಾಟದಿಂದ ಸರ್ಕಾರದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಮುಂದೆ ಆ ಸರ್ಕಾರಿ ಶಾಲೆಗೆ ಏನೆಲ್ಲಾ ಸೌಲಭ್ಯಗಳು ದೊರೆಯುತ್ತವೆ ಎಂಬುದನ್ನು ಸಿನಿಮಾದಲ್ಲಿ ಹೇಳಲಾಗಿದೆ’ ಎಂದರು.ಹಿತನ್ ಹಾಸನ್ ಸಂಗೀತ, ನಾಗರಾಜ ಅದವಾನಿ ಛಾಯಾಗ್ರಹಣ ಚಿತ್ರಕ್ಕಿದೆ. ಜಿ ಎಸ್ ಫಿಲಂಸ್ ಮೂಲಕ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅರಸೀಕೆರೆ ಉಮೇಶ್ ಅವರು ಚಿತ್ರದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ