ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋ ಶಾಲೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋಶಾಲೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ, ಗೋಪೂಜೆ ನೆರವೇರಿಸಿದರು.


ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ನಿವೃತ್ತ ವೃತ್ತನಿರೀಕ್ಷಕ ಸುದರ್ಶನ್, skdrdpಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ.ಎಂ. ದಯಾಕರ್, ಭಾಸ್ಕರ್ ಧರ್ಮಸ್ಥಳ ಕೊಕ್ಕಡ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್ ಸಹ ಕಾರ್ಯದರ್ಶಿ ನವಿನ್ ನೆರಿಯಾ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು…

    Spread the love

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ.…

    Spread the love

    You Missed

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 7 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 85 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 92 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 43 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 103 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 76 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ