ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋ ಶಾಲೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋಶಾಲೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ, ಗೋಪೂಜೆ ನೆರವೇರಿಸಿದರು.


ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ನಿವೃತ್ತ ವೃತ್ತನಿರೀಕ್ಷಕ ಸುದರ್ಶನ್, skdrdpಯ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ.ಎಂ. ದಯಾಕರ್, ಭಾಸ್ಕರ್ ಧರ್ಮಸ್ಥಳ ಕೊಕ್ಕಡ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್ ಸಹ ಕಾರ್ಯದರ್ಶಿ ನವಿನ್ ನೆರಿಯಾ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 182 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 238 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 104 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 87 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 37 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ