ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ
ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…







