ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ.

“ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್ ಕಡೆ ಬನ್ನಿ” ಎಂಬ ವಿಷಯದ ಮೇಲೆ ನಡೆದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ಹಲವಾರು ಕಲಾವಿದರು ಭಾಗವಹಿಸಿದ್ದರು.

ಶೈಲೇಶ್ ಉಜಿರೆ ಅವರು ಕಲಾತ್ಮಕತೆ, ಸಾಮಾಜಿಕ ಸಂದೇಶ ಮತ್ತು ವಿನೂತನ ಆಲೋಚನೆಗಳೊಂದಿಗೆ ಆಕರ್ಷಕ ಕಾರ್ಟೂನ್ ಚಿತ್ರಗಳನ್ನು ಮಾಡುತ್ತಿದ್ದು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಶ್ರೀ ಶೈಲೇಶ್ ಕುಮಾರ್ ಅವರುಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಮತ್ತು ವಿಭಾಗದ ಮುಖ್ಯಸ್ಥರು (ಎಚ್‌ಒಡಿ) ಆಗಿದ್ದಾರೆ . ಕಳೆದ 27 ವರ್ಷಗಳ ಶೈಕ್ಷಣಿಕ ಅನುಭವವನ್ನು ಹೊಂದಿದ್ದಾರೆ ಮತ್ತು ಇ-ಕಾಮರ್ಸ್, ಡಿಬಿಎಂಎಸ್ ಮತ್ತು ವಿಬಿ.ನೆಟ್‌ನಲ್ಲಿ ಪರಿಣತಿ ಹೊಂದಿರುವ ಬಿಸಿಎ ಮತ್ತು ಬಿಎಸ್ಸಿ ತರಗತಿ ವಿದ್ಯಾರ್ಥಿಗಳಿಗೆ ಬೋಧಿಸುತ್ತಾರೆ.

Spread the love
  • Related Posts

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ…

    Spread the love

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    You Missed

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 7 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 22 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 101 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 123 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?