ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ , ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಧರ್ಮಸ್ಥಳ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್,ಪ್ರಮುಖರಾದ ರತ್ಮವರ್ಮ ಜೈನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ,ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹ ಸಂಚಾಲಕರಾದ ಸಂದೀಪ್ ರೈ, ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಧರ್ಮಸ್ಥಳ ಶಕ್ತಿ ಕೇಂದ್ರ ಪ್ರಮುಖರಾದ ಹರ್ಷಿತ್ ಜೈನ್, ವಿಕ್ರಮ್ ಗೌಡ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ರವಿ ಕುಮಾರ್, ಬಂದಾರು ಗ್ರಾಮಸ್ಥರಾದ ಶ್ರೀಧರ ಗೌಡ , ಡೊಂಬಯ್ಯ ಗೌಡ, ಪ್ರಶಾಂತ್ ಗೌಡ,ಮೋಹನ್ ಬಂಗೇರ, ಪಟ್ರಮೆ ಪಂಚಾಯತ್ ಶಕ್ತಿ ಕೇಂದ್ರ ಪ್ರಮುಖರಾದ ಡಾಗಯ್ಯ ಗೌಡ, ಪಟ್ರಮೆ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಕಮಲಾಕ್ಷ, ಶರತ್, ಶ್ರೀನಿವಾಸ ಗೌಡ ಪಟ್ರಮೆ, ಹರೀಶ್ ಗೌಡ ಶಿಬರಾಜೆ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Spread the love
  • Related Posts

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ…

    Spread the love

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ…

    Spread the love

    You Missed

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 64 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 33 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 47 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 37 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 53 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    • By admin
    • July 4, 2025
    • 53 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು