ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬಟ್ಟೆ ಒಗೆಯಲು ತೆರಳಿದ ಮನೆಯವರೊಂದಿಗೆ ನೇತ್ರಾವಾತಿ ನದಿ ತಟಕ್ಕೆ ಹೋದ ಬಾಲಕ ಮನೆಯವರ ಕಣ್ತಪ್ಪಿಸಿ, ಅನತಿ ದೂರದಲ್ಲಿ ನೀರಲ್ಲಿ ಇಳಿದು ಹುಡುಗಾಟ ಮಾಡಲು ಹೋಗಿ, ಆಯ ತಪ್ಪಿ ನದಿಗೆ ಬಿದ್ದು, ಪ್ರಾಣಕ್ಕೆ ಸಂಚಕಾರ ತಂದುಕೊಂಡ…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 16 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 89 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 64 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 39 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 185 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 45 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್