ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ