ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

    Spread the love

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

    Spread the love

    You Missed

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 301 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 55 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 58 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 31 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 68 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 44 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು