ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ