ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು