ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 107 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 67 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 197 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 199 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 101 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 120 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ