ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

    Spread the love

    You Missed

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 22 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 106 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 22 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 54 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 56 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 46 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ