ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ

ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ.

ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು ಬರಲಿದ್ದು ಚಿತ್ತಾಕರ್ಷಕ ಫೀಚರ್ ಗಳು ಸೇರ್ಪಡೆಗೊಳ್ಳುತ್ತಿದೆ. ಅವು ಯಾವುವು ಎಂಬುದನ್ನು ಗಮನಿಸೋಣ

ಅಡ್ವಾನ್ಸ್ ಸರ್ಚ್ ಮೋಡ್ (Advanced Search mode): ಫೀಚರ್ ಪ್ರಕಾರ ವಾಟ್ಸಾಪ್ ನಲ್ಲಿ ಸರ್ಚ್ ಬಟನ್ ಇನ್ನಷ್ಟು ಸುಧಾರಿತವಾಗುತ್ತಿದೆ. ಅಂದರೇ ವಿಡಿಯೋ, ಫೋಟೋ, ಡಾಕ್ಯುಮೆಂಟ್ ಸೇರಿದಂತೆ ಇತರ ಬಟನ್ ಗಳನ್ನು ಸರ್ಚ್ ಆಯ್ಕೆಯಲ್ಲಿ ಸೇರಿಸಲಾಗಿದ್ದು, ನಿರ್ದಿಷ್ಟ ಮೆಸೇಜ್ ಹುಡುಕಾಡಲು ಸುಲಭ ಸಾಧ್ಯವಾಗುತ್ತದೆ. ಈ ಆಯ್ಕೆ ಈಗಾಗಲೇ ವಾಟ್ಸಾಪ್ ಬೇಟಾ ಆವೃತ್ತಿಯಲ್ಲಿ ಬಂದಿದೆ.

ಹೊಸ ಐಕಾನ್: ಕ್ಯಾಮಾರ ಸೇರಿದಂತೆ ವಿವಿಧ ಹೊಸ ಐಕಾನ್ ಗಳು ಜಾರಿಗೆ ಬರಲಿದ್ದು ಶಾರ್ಟ್ ಕಟ್ ಗಳು ಕೂಡ ಲಭ್ಯವಿರುತ್ತದೆ. ಈಗಾಗಲೇ ಮೆಸೆಂಜರ್ ರೂಂ ಅನ್ನು ಶಾರ್ಟ್ ಕಟ್ ಆಗಿ ನೀಡಲಾಗಿದೆ. ಈ ಫೀಚರ್ ಕೂಡ ವಾಟ್ಸಾಪ್ ಸಂಸ್ಥೆಯ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಗ್ರೂಪ್ ಕಾಲ್ ಗಳಿಗೆ ರಿಂಗ್ ಟೂನ್: ವಾಟ್ಸಾಪ್ ಇದೀಗ ರಿಂಗ್ ಟೂನ್ ಗಳಲ್ಲೂ ಆಯ್ಕೆಯನ್ನು ನೀಡಿದೆ. ಬಳಕೆದಾರರು ತಮಗಿಷ್ಟವಾದ ರಿಂಗ್ ಟೂನ್ ಗಳನ್ನು ಪ್ರತೀ ವಾಟ್ಸಾಪ್ ಕಾಲ್ ಗಳಿಗೆ ಇರಿಸಿಕೊಳ್ಳಬಹುದು. ಈ ಫೀಚರ್ ಕೂಡ ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ.

ಸ್ಟಿಕ್ಕರ್ ಆಯನಿಮೇಷನ್: ವಾಟ್ಸಾಪ್ ಇದೀಗ ಹೊಸ ಮಾದರಿಯ ಆಯನಿಮೇಟೆಡ್ ಸ್ಟಿಕ್ಕರ್ ಅನ್ನು ಅಳವಡಿಸಿದೆ. ಮಾತ್ರವಲ್ಲದೆ ಈ ಸ್ಟಿಕ್ಕರ್ ಗಳು ಹಲವಾರು ಫ್ರೇಮ್ ಗಳನ್ನು ಕೂಡ ಒಳಗೊಂಡಿದೆ.

ಕರೆ ಸುಧಾರಣೆಗಳು (Call UI improvements): ವಾಟ್ಸಾಪ್ ಕಾಲ್ ನ ಫೀಚರ್ ಗಳಲ್ಲಿ ಕೂಡ ಕೆಲವೊಂದು ಬದಲಾವಣೆ ಮಾಡಲಾಗಿದೆ. ಇಲ್ಲಿ ಕಂಡುಬರುವ ಮೂವಿಂಗ್ ಬಟನ್ ಗಳನ್ನು ಸ್ಕ್ರೀನ್ ನ ತಳಭಾಗದಲ್ಲಿ ಕಾಣಿಸುವಂತೆ ಪರಿವರ್ತಿಸಲಾಗಿದೆ. ಈ ಫೀಚರ್ ಇನ್ನೂ ಕೂಡ ಅಭಿವೃದ್ಧಿ ಹಂತದಲ್ಲಿದೆ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ