ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವ


ಬೆಳ್ತಂಗಡಿ: “ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 07.02.2023 ರಿಂದ 10.07.2023 ರವರೆಗೆ ನಡೆಯಲಿದೆ.

ಕಾರ್ಯಕ್ರಮದ ವಿವರಗಳು: ತಾ.05.02.2023ನೇ ಆದಿತ್ಯವಾರ: ಗೊನೆ ಮುಹೂರ್ತ

ತಾ.07.08.2023ನೇ ಮಂಗಳವಾರ
ಬೆಳಗ್ಗೆ : ಸ್ವಸ್ತಿ ಪುಣ್ಯಾಹವಾಚನ, ದೇವತಾ ಪ್ರಾರ್ಥನೆ, ಗಣಹೋಮ, ಕಲಶಾಭಿಷೇಕ, ನಾಗತಂಬಿಲ(ಒಟ್ಲ, ಕಲ್ಲಾಜೆ, ಕೆಳಗಿನ ಒಟ್ಲ)
ಬೆಳಗ್ಗೆ 10.30ಕ್ಕೆ :ಹಸಿರುವಾಣಿ ಹೊರೆಕಾಣಿಕೆ(ಶಿಶಿಲ, ಶಿಬಾಜೆ, ಹತ್ಯಡ್ಕ ಗ್ರಾಮಸ್ಥರಿಂದ )

ತಾ08.02.2023ನೇ ಬುಧವಾರ
ಬೆಳಗ್ಗೆ 7ಕ್ಕೆ : ತೋರಣ ಮುಹೂರ್ತ
ಬೆಳಗ್ಗೆ 8ಕ್ಕೆ : ಧರ್ಮರಸು ಉಳ್ಳಾಕ್ಲು ಮತ್ತು ಪರಿವಾರಎಂ ದೈವಗಳ ನೇಮೋತ್ಸವ.
ಮಧ್ಯಾಹ್ನ 12.30ಕ್ಕೆ :ಅನ್ನಸಂತರ್ಪಣೆ.
ಮಧ್ಯಾಹ್ನ 1.30ಕ್ಕೆ :ಕಲ್ಲಾಜೆಯಿಂದ ಪಿಲಿಕಲ್ತಾಯ ಭಂಡಾರ ಬರುವುದು.
ಮಧ್ಯಾಹ್ನ 2.30ಕ್ಕೆ :ಶಿರಾಡಿ ದೈವ, ಕೊಡಮಂದಾಯ, ಪಂಜುರ್ಲಿ ದೈವಗಳ ಭಂಡಾರ ತೆಗೆಯುವುದು.
ಸಂಜೆ 5ಕ್ಕೆ :ಸತ್ಯ ಜಾವತೆ ನೇಮ.
ಸಂಜೆ 6.30ಕ್ಕೆ :ಕಲ್ಕುಡ ಕಲ್ಲುರ್ಟಿ ನೇಮ.
ರಾತ್ರಿ 8.30ಕ್ಕೆ :ಲೆಕ್ಕಸಿರಿ ಬಾವನ ನೇಮ, ಪರಿವಾರ ದೈವಗ ನೇಮ.
ರಾತ್ರಿ 9ಕ್ಕೆ :ಅನ್ನಸಂತರ್ಪಣೆ
ರಾತ್ರಿ10.30ಕ್ಕೆ :ಪಿಲಿಕಲ್ತಾಯ ನೇಮ.

ತಾ.09.02.2023ನೇ ಗುರುವಾರ
ಉದಯತ್ಪೂರ್ವ 1.30ಕ್ಕೆ : ಬಿರ್ಮೆರ್, ಶಿರಾಡಿ ದೈವಗಳು, ಜುಮ್ರಾಲಿ, ಪರಿವಾರ ನೇಮ.
ಪ್ರಾತಃಕಾಲ4.30ಕ್ಕೆ :ಕೊಡಮಂದಾಯ ನೇಮ.
ಬೆಳಗ್ಗೆ 8ಕ್ಕೆ :ಪಂಜುರ್ಲಿ, ಮಾಲದ ಕೊರಗ ನೇಮ.
ಬೆಳಗ್ಗೆ 10ಕ್ಕೆ :ಬಚ್ಚನಾಯಕ ಹಾಗೂ ಗುಳಿಗ ನೇಮ.
ಮಧ್ಯಾಹ್ನ 1ಕ್ಕೆ :ಅನ್ನಸಂತರ್ಪಣೆ.
ಸಂಜೆ 5ಕ್ಕೆ :ಬೈದೇರುಗಳ ಭಂಡಾರ ತೆಗೆಯುದು.
ರಾತ್ರಿ 9ಕ್ಕೆ :ಅನ್ನಸಂತರ್ಪಣೆ.
ರಾತ್ರಿ 9.30ಕ್ಕೆ :ಬೈದೇರುಗಳು ಗರಡಿ ಇಳಿಯುವುದು.
ರಾತ್ರಿ 11.30ಕ್ಕೆ :ದೇಯಿ ಬೈದಿತಿ ಉತ್ಸವ ಹಾಗೂ ಬೈದೇರುಗಳು ಭೇಟಿ.

ತಾ.10.02.2023ನೇ ಶುಕ್ರವಾರ
ಉದಯತ್ಪೂರ್ವ 1.30ಕ್ಕೆ ಮಾನಿಬಾಲೆ ಗರಡಿ ಇಳಿಯುದು.
ಪ್ರಾತಃಕಾಲ 4.30ಕ್ಕೆ :ಸುರಿಯ ಹಾಕುವುದು.

ಬೆಳಗ್ಗೆ 6ಕ್ಕೆ :ಹರಿಕೆ ಮತ್ತು ಗಂಧ ಪ್ರಸಾದ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 143 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 285 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ