ಪಚ್ಚನಾಡಿ ಕಸ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ| ಸ್ಥಳೀಯರಲ್ಲಿ ಆತಂಕ!

ಮಂಗಳೂರು: ಮಂಗಳೂರು ಬಳಿಯ ಪಚ್ಚನಾಡಿ ಕಸ ಸಂಸ್ಕರಣಾ ಘಟಕಕ್ಕೆ ರಾತ್ರಿ ವೇಳೆ ಬೆಂಕಿ ಬಿದ್ದಿದ್ದು ಸುತ್ತಮುತ್ತಲು ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ ಬಳಿಕ ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು.

ಸುತ್ತಮುತ್ತಲಿನ ಸಾರ್ವಜನಿಕರು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಶಾರ್ಟ್ ಸರ್ಕೂಟ್ನಿಂದ ಬೆಂಕಿ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಭೇಟಿ ನೀಡಿದ್ದಾರೆ

Spread the love
  • Related Posts

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    You Missed

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 4 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 123 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 36 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 45 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 30 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ