ಹಲವು ರೋಗಗಳಿಗೆ ಸಂಜೀವಿನಿಯಾಗುವ “ಪಾರಿಜಾತ”

ಪಾರಿಜಾತ ಸಾಧಾರಣವಾಗಿ ದೇವಸ್ಥಾನ ಮತ್ತು ಹೂವಿನ ಬನಗಳಲ್ಲಿ ಕಾಣಸಿಗುವ ಪಾರಿಜಾತ ಹೆಚ್ಚಿನ ಹೂವುಗಳು ಸಂಜೆ ಅರಳುವುದು ಕಾಣಬಹುದು.ಕೇಸರಿ ತೊಟ್ಟು ಬಿಳಿಯ ಹೂವು ನೋಡಲು ಚಂದ ಒಳ್ಳೆಯ ಪರಿಮಳದೇವಲೋಕದ ಪುಷ್ಪ ಎಂದೇ ಹೆಸರಾದ ಇದು ವಿಷ್ಣುಪ್ರಿಯ. ಕರೋನಾದಲ್ಲಿ ಇದರ ಕಷಾಯ ತುಂಬಾ ಹೆಸರುವಾಸಿಯಾಗಿದೆ.ಇದರ ಎಲೆ ಹೂವು ಕಾಂಡ ಬೇರು ಬೀಜ ಎಲ್ಲದರಲ್ಲೂ ಔಷಧೀಯ ಗುಣ ಹೊಂದಿದೆ.

1) ಮಕ್ಕಳ ಹೊಟ್ಟೆಯ ಕ್ರಿಮಿಗೆ ಎಲೆಯ ರಸವನ್ನು ಕಲ್ಲು ಸಕ್ಕರೆಯೊಂದಿಗೆ ಸೇರಿಸಿ ಕೊಡುವುದು.

2) ಚಕ್ಕೆ ಅಥವಾ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಸೇವಿಸುವುದರಿಂದ ಜ್ವರ ಗುಣವಾಗುತ್ತದೆ.

3) ಸೊಪ್ಪಿನ ಕಷಾಯದೊಂದಿಗೆ ಜೀರಿಗೆ ಪುಡಿ ಸೇರಿಸಿ

ಸೇವಿಸುವುದರಿಂದ ಕಫ ನೀರಾಗಿ ದಮ್ಮು ಗುಣವಾಗುತ್ತದೆ.

4) ಏಳೆಂಟು ಎಲೆಯನ್ನು ಜೀರಿಗೆ ,ಕಾಳು ಮೆಣಸು ಸೇರಿಸಿ ಕಷಾಯ ಮಾಡಿ ಸೇವಿಸುವುದರಿಂದ ಮಂಡಿ ನೋವು ಗುಣವಾಗುತ್ತದೆ.

5) ಬೀಜವನ್ನು ಅರೆದು ಎಣ್ಣೆಯೊಂದಿಗೆ ಕುದಿಸಿ ಹಚ್ಚುವುದರಿಂದ ಕೂದಲು ಚೆನ್ನಾಗಿ ಬೆಳೆಯುತ್ತದೆ.

6) ಹೂಗಳನ್ನು ಅರೆದು ಮುಖಕ್ಕೆ ಹಚ್ಚುವುದರಿಂದ ನಿಧಾನವಾಗಿ ಬಂಗು ಗುಣವಾಗುತ್ತದೆ.

7) ಎಲೆ ಅಥವಾ ತೊಗಟೆಯನ್ನು ಅರೆದು ಹಚ್ಚುವುದರಿಂದ ಚರ್ಮರೋಗ ಗುಣವಾಗುತ್ತದೆ.

8) ಎಲೆಯ ರಸವನ್ನು ಕಷಾಯ ಮಾಡಿ ಕುಡಿಯುವುದರಿಂದ ಮೂತ್ರ ಸಲೀಸಾಗಿ ವಿಸರ್ಜನೆಯಾಗುತ್ತದೆ.

9) ಚಕ್ಕೆಯನ್ನು ನಿಂಬೆರಸದಲ್ಲಿ ತೇಯಿದು ನೆಕ್ಕುವುದರಿಂದ ನಾಲಿಗೆಯ ಮೇಲಿರುವ ಬಿಳಿಯ ಅಗ್ರ ಗುಣವಾಗುತ್ತದೆ ಮತ್ತು ಬಾಯಿ ರುಚಿ ಹೆಚ್ಚಿಸುತ್ತದೆ.

10) ಹೂವಿನಿಂದ ಮಾಡುವ ಕಾಡಿಗೆ ಕಣ್ಣಿಗೆ ತಂಪು ನೀಡುತ್ತದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ