ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಇತ್ತಿಚೆಗೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಶುಭ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ ಆಳ್ವ,ಜಯರಾಮ್ ರೈ, ಡಾ.ಶ್ರೀನಾಥ್ ಆಳ್ವ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುಶಲ ಎಂ.ಪೆರಾಜೆ,ಕಾರ್ಯಾಧ್ಯಕ್ಷರಾದ ಜನಾರ್ಧನ ಪಾಳ್ಯ, ಕೋಶಾಧಿಕಾರಿ ಕೃಷ್ಣಗೌಡ, ಗೌರವಾದ್ಯಕ್ಷರಾದ ಸಚ್ಚಿದಾನಂದ ರೈ,ಶಾಂತಪ್ಪ ಕುಲಾಲ್, ಉಪಾಧ್ಯಕ್ಷರಾದ ಹರೀಶ್ ರೈ,ರವೀಂದ್ರ ರೈ,ಶ್ರೀನಿವಾಸ್ ಪೂಜಾರಿ,ಕಾರ್ಯದರ್ಶಿಗಳಾದ ಸಂಜೀವ ಸಾದಿಕುಕ್ಕು ಮತ್ತು ಪದಾಧಿಕಾರಿಗಳಾದ ರಾಜಾರಾಮ್ ಭಟ್,ಬಾಬು ಪೂಜಾರಿ,ರಾಮಣ್ಣ ಕುಡೋಳು,ಜನಾರ್ದನ ಗೌಡ,ಲಕ್ಷ್ಮೀಶ, ಚಂದಪ್ಪ ನಾಯ್ಕ,ಸುಂದರ ಬಂಗೇರ,ಮೋನಪ್ಪ ಸಾಲ್ಯಾನ್, ಸುಂದರ ಗೌಡ,ಉಮೇಶ್, ತಿಮ್ಮಪ್ಪ ಗೌಡ,ನಾರಾಯಣ ನಾಯ್ಕ್,ಶರತ್ ಪೆರಾಜೆ,ಬಾಲಕೃಷ್ಣ ಕುಡೋಳು, ಕುಶಾಲಪ್ಪ ಅಲುಂಬುಡ,ತೇಜ ಸುಂದರ್,ನಾರಾಯಣ ಪಾಳ್ಯ, ಜನಾರ್ದನ ಏನಾಜೆ, ಪ್ರದೀಪ್ ಮಡಲ, ದೇವಸ್ಥಾನದ ಅರ್ಚಕರುಮತ್ತು ದೈವ ಚಾಕಿರಿಯವರು ಹಾಗೂ ದೈವಸ್ಥಾನಕ್ಕೆ ಸಂಬಂಧ ಪಟ್ಟ ಮನೆತನದವರು, ಊರ ಪ್ರಮುಖರು, ಪೆರಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

2025ನೇ ಜನವರಿ 3 ರವಿವಾರದಂದು ಪೆರಾಜೆ ಗುತ್ತು ಪದ್ಮಾವತಿ ಆಳ್ವರವರ ನೇತೃತ್ವದಲ್ಲಿ, ನೀಲೇಶ್ವರ ಪದ್ಮನಾಭ ತಂತ್ರಿಗಳ ದಿವ್ಯ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ದೈವಗಳ ಬಾಲಾಲಯ ಸ್ಥಾಪನೆಯಾಗಿ ದೈವ ಭಕ್ತರ ಕರ ಸೇವೆಯೊಂದಿಗೆ ನೂತನ ಭಂಡಾರ ಮನೆಯ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಲಿವೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 7 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ