ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.

ಇಂದು ಸಂಜೆ 5.30 ಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 148 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 222 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 96 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ