ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!

ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ.

ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.

ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.  

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ.

ಗೂಗಲಲ್ಲಿ surch ಮಾಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ App ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ. 

ಆದ್ದರಿಂದ ಇಂತಹ ಲಿಂಕ್ ಒತ್ತಿ ಯಾಮಾರೋ ಮೊದಲು ಹುಷಾರಾಗಿರಿ ಇಂತಹ ಲಿಂಕ್ ಇದಲ್ಲಿ ತಕ್ಷಣವೇ ಡಿಲೀಟ್ ಮಾಡಿ ಈ ಲಿಂಕ್ play storeನಲ್ಲಿ uninstall ಮಾಡಲು ಸಾಧ್ಯವಿಲ್ಲ ಇದನ್ನು setting ನಲ್ಲಿ App setting ಹೋಗಿ ನಿಮ್ಮ ಮೊಬೈಲ್ ನಿಂದ ಇದನ್ನು ಹೊರ ಹಾಕಬಹುದಾಗಿದೆ. ಇತರರಿಗೆ ಈ ಲಿಂಕ್ ಹಂಚದೇ ಇರೋದು ಉತ್ತಮವಾಗಿದೆ.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 7 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ