ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!

ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ.

ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.

ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.  

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ.

ಗೂಗಲಲ್ಲಿ surch ಮಾಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ App ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ. 

ಆದ್ದರಿಂದ ಇಂತಹ ಲಿಂಕ್ ಒತ್ತಿ ಯಾಮಾರೋ ಮೊದಲು ಹುಷಾರಾಗಿರಿ ಇಂತಹ ಲಿಂಕ್ ಇದಲ್ಲಿ ತಕ್ಷಣವೇ ಡಿಲೀಟ್ ಮಾಡಿ ಈ ಲಿಂಕ್ play storeನಲ್ಲಿ uninstall ಮಾಡಲು ಸಾಧ್ಯವಿಲ್ಲ ಇದನ್ನು setting ನಲ್ಲಿ App setting ಹೋಗಿ ನಿಮ್ಮ ಮೊಬೈಲ್ ನಿಂದ ಇದನ್ನು ಹೊರ ಹಾಕಬಹುದಾಗಿದೆ. ಇತರರಿಗೆ ಈ ಲಿಂಕ್ ಹಂಚದೇ ಇರೋದು ಉತ್ತಮವಾಗಿದೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 23 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 56 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 37 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ