ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!

ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ.

ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.

ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.  

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ.

ಗೂಗಲಲ್ಲಿ surch ಮಾಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ App ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ. 

ಆದ್ದರಿಂದ ಇಂತಹ ಲಿಂಕ್ ಒತ್ತಿ ಯಾಮಾರೋ ಮೊದಲು ಹುಷಾರಾಗಿರಿ ಇಂತಹ ಲಿಂಕ್ ಇದಲ್ಲಿ ತಕ್ಷಣವೇ ಡಿಲೀಟ್ ಮಾಡಿ ಈ ಲಿಂಕ್ play storeನಲ್ಲಿ uninstall ಮಾಡಲು ಸಾಧ್ಯವಿಲ್ಲ ಇದನ್ನು setting ನಲ್ಲಿ App setting ಹೋಗಿ ನಿಮ್ಮ ಮೊಬೈಲ್ ನಿಂದ ಇದನ್ನು ಹೊರ ಹಾಕಬಹುದಾಗಿದೆ. ಇತರರಿಗೆ ಈ ಲಿಂಕ್ ಹಂಚದೇ ಇರೋದು ಉತ್ತಮವಾಗಿದೆ.

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 27 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2308 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 608 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 234 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 51 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ