ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!

ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ.

ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.

ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.  

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ.

ಗೂಗಲಲ್ಲಿ surch ಮಾಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ App ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ. 

ಆದ್ದರಿಂದ ಇಂತಹ ಲಿಂಕ್ ಒತ್ತಿ ಯಾಮಾರೋ ಮೊದಲು ಹುಷಾರಾಗಿರಿ ಇಂತಹ ಲಿಂಕ್ ಇದಲ್ಲಿ ತಕ್ಷಣವೇ ಡಿಲೀಟ್ ಮಾಡಿ ಈ ಲಿಂಕ್ play storeನಲ್ಲಿ uninstall ಮಾಡಲು ಸಾಧ್ಯವಿಲ್ಲ ಇದನ್ನು setting ನಲ್ಲಿ App setting ಹೋಗಿ ನಿಮ್ಮ ಮೊಬೈಲ್ ನಿಂದ ಇದನ್ನು ಹೊರ ಹಾಕಬಹುದಾಗಿದೆ. ಇತರರಿಗೆ ಈ ಲಿಂಕ್ ಹಂಚದೇ ಇರೋದು ಉತ್ತಮವಾಗಿದೆ.

Spread the love
  • Related Posts

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಹಲವು ವರ್ಷಗಳಿಂದ ಡಾಮರೀಕರಣದ ಭಾಗ್ಯವಿಲ್ಲ; ಗುಂಡಿಗಳ ರಸ್ತೆಯಾಗಿ ಮಾರ್ಪಟ್ಟ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ, ಜೀವ ಕೈಯಲ್ಲಿ ಹಿಡಿದು ಸಂಚಾರ! ಬೆಳ್ತಂಗಡಿ: ಧರ್ಮಸ್ಥಳ–ಪಜಿರಡ್ಕ ಸಂಪರ್ಕಿಸುವ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ ಕಳೆದ 17ವರ್ಷಗಳ ಹಿಂದೆ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಆಗಿದ್ದು ಇದೀಗ ಮತ್ತೆ…

    Spread the love

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ. ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ…

    Spread the love

    You Missed

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 71 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 102 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 49 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 41 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 58 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 144 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ