ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!

ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ.

ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.

ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.  

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ.

ಗೂಗಲಲ್ಲಿ surch ಮಾಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ App ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ. 

ಆದ್ದರಿಂದ ಇಂತಹ ಲಿಂಕ್ ಒತ್ತಿ ಯಾಮಾರೋ ಮೊದಲು ಹುಷಾರಾಗಿರಿ ಇಂತಹ ಲಿಂಕ್ ಇದಲ್ಲಿ ತಕ್ಷಣವೇ ಡಿಲೀಟ್ ಮಾಡಿ ಈ ಲಿಂಕ್ play storeನಲ್ಲಿ uninstall ಮಾಡಲು ಸಾಧ್ಯವಿಲ್ಲ ಇದನ್ನು setting ನಲ್ಲಿ App setting ಹೋಗಿ ನಿಮ್ಮ ಮೊಬೈಲ್ ನಿಂದ ಇದನ್ನು ಹೊರ ಹಾಕಬಹುದಾಗಿದೆ. ಇತರರಿಗೆ ಈ ಲಿಂಕ್ ಹಂಚದೇ ಇರೋದು ಉತ್ತಮವಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ