ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…










