ಹಾಸನದಲ್ಲಿ ಕೊರೋನಾ ಸೋಂಕಿಗೆ ಇಬ್ಬರು ಪೋಲೀಸರು ಬಲಿ!

ಹಾಸನ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಸಹಾಯಕ ಆರಕ್ಷಕ ಉಪ ನಿರೀಕ್ಷಕರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಹಾಸನದ ಗವೇನಗಹಳ್ಳಿಯ ಬಾಲಕೃಷ್ಣ(59) ಮತ್ತು ತಾಲೂಕಿನ ನಿಡುಡಿ ಗ್ರಾಮದ ಅರಕಲಗೂಡು ತಾಲೂಕಿನ ಗೊರೂರು ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊರೆಸ್ವಾಮಿ (58) ಸೋಂಕಿಗೆ ಬಲಿಯಾದ ಇಬ್ಬರು ಪೊಲೀಸರು.

ಕಳೆದ ಎರಡು ತಿಂಗಳ ಹಿಂದೆ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ದೊರೆಸ್ವಾಮಿ ಮತ್ತು ಬಾಲಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಕೆಲಸಕ್ಕೆ ಹಾಜರಾಗಿದ್ದರು. 3 ದಿನದ ಹಿಂದೆ ಮತ್ತೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇಬ್ಬರು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೇ ಇಂದು ಇಬ್ಬರು ಮೃತಪಟ್ಟಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 45 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 51 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 220 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 72 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 150 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 65 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ: