ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…