ಬೆಂಗಳೂರು: ಅಪರಾಧಿಗಳಿಗೆ ನೆರವು ನೀಡುವ ಅಥವಾ ಸುಳ್ಳು ಕೇಸ್ ಹಾಕುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುವ ಪೊಲೀಸರ ವಿರುದ್ಧ ಈಗ ನೇರವಾಗಿ ಬೆಂಗಳೂರು ಪೊಲಿಸ್ ಕಮಿಷನರ್ ಅವರಿಗೇ ಮೊಬೈಲ್ನಲ್ಲಿ ವಾಟ್ಸಾಪ್ ಮೂಲಕ ಕಂಪ್ಲೇಂಟ್ ಕೊಡಬಹುದು. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀವು 9480801000 ನಂಬರ್ ಮೂಲಕ ವಾಟ್ಸಾಪ್ ಮಾಡಿ ದೂರು ಕೊಡಬಹುದು.
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…