ಟೆಲಿಕಾಂ ಚಂದಾದಾರರು ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಗೆ ಬದಲಾವಣೆಗೆ ಅವಕಾಶ

ನವದೆಹಲಿ : ಭಾರತದಲ್ಲಿನ ಟೆಲಿಕಾಂ ಚಂದಾದಾರರು ಶೀಘ್ರದಲ್ಲೇ ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸಲು ಸಾಧ್ಯವಾಗುತ್ತದೆ. ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸುವ ಹಳೆಯ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ತಿಳಿದು ಬಂದಿದೆ.

ಇದೀಗ, ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್‌ಗೆ ಬದಲಾಯಿಸಲು ಗ್ರಾಹಕರು ಮತ್ತೆ ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ, ಆದಾಗ್ಯೂ, ಇದು ಭವಿಷ್ಯದಲ್ಲಿ ಇರೋದಿಲ್ಲ ಎನ್ನಲಾಗಿದೆ. ಪರಿಷ್ಕೃತ ಪ್ರಕ್ರಿಯೆಯ ಮಾರ್ಗಸೂಚಿಗಳನ್ನು ಎರಡು ವಾರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಿಎನ್‌ಬಿಸಿ ಮಾಡಿದ ಟ್ವೀಟ್‌ನಲ್ಲಿ ತಿಳಿಸಲಾಗಿದೆ. ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್‌ಗೆ ಹಿಂತಿರುಗುವುದು ಸಹ ಭಾರತದಲ್ಲಿ ಇದೀಗ ತೊಡಕಿನ ಪ್ರಕ್ರಿಯೆಯಾಗಿದ್ದು ಈ ನಿಟ್ಟಿನಲ್ಲಿ ಈಗ ಇದು ಸಹಾಯವಾಗಲಿದೆ.

Spread the love
  • Related Posts

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿಯ…

    Spread the love

    You Missed

    ಪ್ರಮುಖರ ಬಂಧನ ಬೆನ್ನಲ್ಲೇ ಶುರುವಾಯ್ತು ನಡುಕ

    • By admin
    • July 25, 2026
    • 1 views

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 2 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 3 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 4 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 7 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ