ಬೆಳ್ತಂಗಡಿ: ಕೆಲ ದಿನಗಳಿಂದ ಉಜಿರೆಯಿಂದ ನಾಪತ್ತೆಯಾಗಿದ್ದ ಶಾಲಾ ನಿವೃತ್ತ ಮುಖ್ಯೋಪಾಧ್ಯಯ ಪ್ರಸನ್ನ ಕುಮಾರ್ ಜೈನ್ ಅವರು ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಇಂದು ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಅವರ ಮೃತದೇಹ ಸಿಕ್ಕಿದೆ ಹಾಗೂ ಘಾಟ್ ನ ಮಾರ್ಗದ ಬದಿ ಅವರ ಬೈಕ್ ಕೂಡಾ ಪತ್ತೆಯಾಗಿದೆ.