ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್


ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ.

ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಕಾಲನಿರ್ಣಯನ್ಯೂಸ್ ವತಿಯಿಂದ ವಿನಂತಿಸುತ್ತೇವೆ.

ಆಂಬುಲೆನ್ಸ್ ಹಾದು ಹೋಗುವ ಮಾರ್ಗ.

ಪುತ್ತೂರು ಆಸ್ಪತ್ರೆಯಿಂದ ಉಪ್ಪಿನಂಗಡಿ↔️ ಗುರುವಾಯನಕೆರೆ ↔️ ಬೆಳ್ತಂಗಡಿ↔️ ಉಜಿರೆ ↔️ ಚಾರ್ಮಾಡಿ↔️ಕೊಟ್ಟಿಗೆಹಾರ ↔️ ಹ್ಯಾನ್ ಪೋಸ್ಟ್ ↔️ ಗೋಣಿಬೀಡು↔️ಬೇಲೂರು↔️ಹಾಸನ↔️ ಯಶವಂತಪುರ ↔️ ಹೆಬ್ಬಾಳ ರಾಂಮೂರ್ತಿನಗರ↔️ ಟಿನ್ ಫೇಕ್ಟ್ರಿ↔️ಮಹದೇವಪುರ ↔️ ವೈದೇಹಿ ಆಸ್ಪತ್ರೆ

ಆಂಬುಲೆನ್ಸ್ ನಂಬರ್ KA 51 AB 7860. ಆಂಬುಲೆನ್ಸ್ ಡ್ರೈವರ್ ಹನೀಫ KMCC
(9743750168)
ಸಯ್ಯದ್ ಅಫ್ಹಾಂ ಅಲೀ ತಂಙಳ್ ಪುತ್ತೂರು(9535624653) ಸಲೀಂ ಟರ್ಳಿ ಬೆಂಗಳೂರು KMCC
(9538981671)

ಬೇಕಾಗಿದೆ ದಾನಿಗಳ ನೆರವಿನ ಸಹಾಯ ಹಸ್ತ:
ಬಡ ಕುಟುಂಬದಲ್ಲಿರುವ ಈ ಕುಟುಂಬ ಈಗಾಗಲೇ ಅರ್ಥಿಕ ಸಂಕಷ್ಟದಲ್ಲಿದೆ‌. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ದಾನಿಗಳು ಹಾಗೂ ಆಯುಷ್ಮಾನ್ ಯೋಜನೆಯ ಮೂಲಕ ಚಿಕಿತ್ಸೆ ನೀಡಿದರೂ ಶ್ವಾಸಕೋಶದ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಖರ್ಚು ತಗುಲಬಹುದೆಂದು ವೈದ್ಯರು ಹೇಳಿದ್ದಾರೆ. ಅದ್ದರಿಂದ ಬಡ ಕುಟುಂಬಕ್ಕೆ ಬೇಕಾಗಿದೆ ನೆರವಿನ ಆಸರೆ, ತಾವೆಲ್ಲರೂ ಸಹಕರಿಸೋಣ. ಈ ಬಡ ಕುಟುಂಬದ ಕಣ್ಣೀರು ಓರೆಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸೋಣ.
ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.
Bank: Karnataka Bank
Name: Suhana Tarannum
AC No: 0072500105751201
IFSC Code: KARB0000007
Branch: Arehally

Google pay & Phone Pay 9481770280

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ