ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್


ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ.

ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಕಾಲನಿರ್ಣಯನ್ಯೂಸ್ ವತಿಯಿಂದ ವಿನಂತಿಸುತ್ತೇವೆ.

ಆಂಬುಲೆನ್ಸ್ ಹಾದು ಹೋಗುವ ಮಾರ್ಗ.

ಪುತ್ತೂರು ಆಸ್ಪತ್ರೆಯಿಂದ ಉಪ್ಪಿನಂಗಡಿ↔️ ಗುರುವಾಯನಕೆರೆ ↔️ ಬೆಳ್ತಂಗಡಿ↔️ ಉಜಿರೆ ↔️ ಚಾರ್ಮಾಡಿ↔️ಕೊಟ್ಟಿಗೆಹಾರ ↔️ ಹ್ಯಾನ್ ಪೋಸ್ಟ್ ↔️ ಗೋಣಿಬೀಡು↔️ಬೇಲೂರು↔️ಹಾಸನ↔️ ಯಶವಂತಪುರ ↔️ ಹೆಬ್ಬಾಳ ರಾಂಮೂರ್ತಿನಗರ↔️ ಟಿನ್ ಫೇಕ್ಟ್ರಿ↔️ಮಹದೇವಪುರ ↔️ ವೈದೇಹಿ ಆಸ್ಪತ್ರೆ

ಆಂಬುಲೆನ್ಸ್ ನಂಬರ್ KA 51 AB 7860. ಆಂಬುಲೆನ್ಸ್ ಡ್ರೈವರ್ ಹನೀಫ KMCC
(9743750168)
ಸಯ್ಯದ್ ಅಫ್ಹಾಂ ಅಲೀ ತಂಙಳ್ ಪುತ್ತೂರು(9535624653) ಸಲೀಂ ಟರ್ಳಿ ಬೆಂಗಳೂರು KMCC
(9538981671)

ಬೇಕಾಗಿದೆ ದಾನಿಗಳ ನೆರವಿನ ಸಹಾಯ ಹಸ್ತ:
ಬಡ ಕುಟುಂಬದಲ್ಲಿರುವ ಈ ಕುಟುಂಬ ಈಗಾಗಲೇ ಅರ್ಥಿಕ ಸಂಕಷ್ಟದಲ್ಲಿದೆ‌. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ದಾನಿಗಳು ಹಾಗೂ ಆಯುಷ್ಮಾನ್ ಯೋಜನೆಯ ಮೂಲಕ ಚಿಕಿತ್ಸೆ ನೀಡಿದರೂ ಶ್ವಾಸಕೋಶದ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಖರ್ಚು ತಗುಲಬಹುದೆಂದು ವೈದ್ಯರು ಹೇಳಿದ್ದಾರೆ. ಅದ್ದರಿಂದ ಬಡ ಕುಟುಂಬಕ್ಕೆ ಬೇಕಾಗಿದೆ ನೆರವಿನ ಆಸರೆ, ತಾವೆಲ್ಲರೂ ಸಹಕರಿಸೋಣ. ಈ ಬಡ ಕುಟುಂಬದ ಕಣ್ಣೀರು ಓರೆಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸೋಣ.
ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.
Bank: Karnataka Bank
Name: Suhana Tarannum
AC No: 0072500105751201
IFSC Code: KARB0000007
Branch: Arehally

Google pay & Phone Pay 9481770280

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ಬೆಳ್ತಂಗಡಿ: ಮುಂಡಾಜೆ–ಸೋಮಂತಡ್ಕದಲ್ಲಿ ಬಸ್ ನಿಲುಗಡೆ ಸಮಸ್ಯೆ, ಪ್ರಯಾಣಿಕರ ಆಕ್ರೋಶ

    • By admin
    • April 30, 2026
    • 1 views

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 210 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 54 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 52 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ