ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್


ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ.

ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಕಾಲನಿರ್ಣಯನ್ಯೂಸ್ ವತಿಯಿಂದ ವಿನಂತಿಸುತ್ತೇವೆ.

ಆಂಬುಲೆನ್ಸ್ ಹಾದು ಹೋಗುವ ಮಾರ್ಗ.

ಪುತ್ತೂರು ಆಸ್ಪತ್ರೆಯಿಂದ ಉಪ್ಪಿನಂಗಡಿ↔️ ಗುರುವಾಯನಕೆರೆ ↔️ ಬೆಳ್ತಂಗಡಿ↔️ ಉಜಿರೆ ↔️ ಚಾರ್ಮಾಡಿ↔️ಕೊಟ್ಟಿಗೆಹಾರ ↔️ ಹ್ಯಾನ್ ಪೋಸ್ಟ್ ↔️ ಗೋಣಿಬೀಡು↔️ಬೇಲೂರು↔️ಹಾಸನ↔️ ಯಶವಂತಪುರ ↔️ ಹೆಬ್ಬಾಳ ರಾಂಮೂರ್ತಿನಗರ↔️ ಟಿನ್ ಫೇಕ್ಟ್ರಿ↔️ಮಹದೇವಪುರ ↔️ ವೈದೇಹಿ ಆಸ್ಪತ್ರೆ

ಆಂಬುಲೆನ್ಸ್ ನಂಬರ್ KA 51 AB 7860. ಆಂಬುಲೆನ್ಸ್ ಡ್ರೈವರ್ ಹನೀಫ KMCC
(9743750168)
ಸಯ್ಯದ್ ಅಫ್ಹಾಂ ಅಲೀ ತಂಙಳ್ ಪುತ್ತೂರು(9535624653) ಸಲೀಂ ಟರ್ಳಿ ಬೆಂಗಳೂರು KMCC
(9538981671)

ಬೇಕಾಗಿದೆ ದಾನಿಗಳ ನೆರವಿನ ಸಹಾಯ ಹಸ್ತ:
ಬಡ ಕುಟುಂಬದಲ್ಲಿರುವ ಈ ಕುಟುಂಬ ಈಗಾಗಲೇ ಅರ್ಥಿಕ ಸಂಕಷ್ಟದಲ್ಲಿದೆ‌. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ದಾನಿಗಳು ಹಾಗೂ ಆಯುಷ್ಮಾನ್ ಯೋಜನೆಯ ಮೂಲಕ ಚಿಕಿತ್ಸೆ ನೀಡಿದರೂ ಶ್ವಾಸಕೋಶದ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಖರ್ಚು ತಗುಲಬಹುದೆಂದು ವೈದ್ಯರು ಹೇಳಿದ್ದಾರೆ. ಅದ್ದರಿಂದ ಬಡ ಕುಟುಂಬಕ್ಕೆ ಬೇಕಾಗಿದೆ ನೆರವಿನ ಆಸರೆ, ತಾವೆಲ್ಲರೂ ಸಹಕರಿಸೋಣ. ಈ ಬಡ ಕುಟುಂಬದ ಕಣ್ಣೀರು ಓರೆಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸೋಣ.
ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.
Bank: Karnataka Bank
Name: Suhana Tarannum
AC No: 0072500105751201
IFSC Code: KARB0000007
Branch: Arehally

Google pay & Phone Pay 9481770280

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ