ಯುವರತ್ನ ಮನವಿಗೆ ಸ್ಪಂದಿಸಿದ ಬಿ.ಎಸ್.ವೈ! ಸಿನಿ ಪ್ರಿಯರಿಗೆ ಸಿಹಿ ಸುದ್ಧಿ! ಚಿತ್ರಮಂದಿರದಲ್ಲಿ ಸದ್ಯಕ್ಕಿಲ್ಲ 50 : 50

ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ.

ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ “ಯುವರತ್ನ” ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿತ್ತು. ಅಲ್ಲದೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಹ ಈ ಸಂಬಂಧ ಆಗ್ರಹಿಸಿದ್ದರು.

ಸದ್ಯ ಏಪ್ರಿಲ್ 7ರವರೆಗೆ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ನಿನ್ನೆ ರಾಜ್ಯ ಸರ್ಕಾರ ನೂತನ ಕೊರೋನಾ ಮಾರ್ಗಸೂಚಿಯನ್ನು ಹೊರಡಿಸಿತ್ತು. ಇದರಲ್ಲಿ ಬೆಂಗಳೂರು ನಗರ ಸೇರಿ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶವಿತ್ತು.

ಏಪ್ರಿಲ್ 1ರಂದು ತೆರೆಕಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ “ಯುವರತ್ನ” ಚಿತ್ರತಂಡಕ್ಕೆ ಇದರಿಂದ ಭಾರೀ ಅಸಮಾಧಾನ ಉಂಟಾಗಿತ್ತು.

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 21 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 102 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 113 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ