ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ

ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ ಎಲ್ಲವು ಕೂಡ ಶರೀರಕ್ಕೆ ಉತ್ತಮ ಅನ್ನೋದನ್ನ ಹೀಗಾಗಲೇ ತಿಳಿಯಲಾಗಿದೆ.

ಮುಖ್ಯವಾಗಿ ಮತ್ತೊಂದು ವಿಚಾರ ಏನು ಅನ್ನೋದಾದರೆ ರಾಗಿ ರೊಟ್ಟಿ ಅಥವಾ ರಾಗಿ ಮುದ್ದೆಯೊಂದಿಗೆ ಈ ಚಟ್ನಿ ಮಾಡಿ ಸೇವನೆ ಮಾಡೋದ್ರಿಂದ ದೇಹದ ಅನಗತ್ಯ ಬೊಜ್ಜು ನಿವಾರಣೆಯಾಗುವುದರ ಜೊತೆಗೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಇದು ಸಹಕಾರಿ. ಇನ್ನು ಈ ಚಟ್ನಿ ದೇಹಕ್ಕೆ ಯಾಕೆ ಉಪಯೋಗಕಾರಿ ಅಂದರೆ ಇದರಲ್ಲಿ ಬೆಳ್ಳುಳ್ಳಿ ಹಾಗೂ ಕಾಳುಮೆಣಸು, ತೊಗರಿಬೇಳೆ ಇತ್ಯಾದಿಗಳು ಇರೋದ್ರಿಂದ ಇದು ಶರೀರಕ್ಕೆ ಯಾವುದೇ ರೋಗಗಳು ಬೇಗನೆ ತಗಲದಂತೆ ತಡೆಯುತ್ತೆ ಅಲ್ಲದೆ ಆರೋಗ್ಯವನ್ನು ವೃದ್ಧಿಸುತ್ತದೆ.

ಚಟ್ನಿ ತಯಾರಿಸೋದು ಹೇಗೆ? ಎರಡು ಬೆಳ್ಳುಳ್ಳಿಯ ಎಸಳು, ಮೆಣಸಿನ ಕಾಳು ೭-೮, ಸ್ವಲ್ಪ ತೊಗರಿಬೇಳೆ, ತೆಂಗಿನ ತೂರಿ ಸ್ವಲ್ಪ, ಕೊಂಚ ಸೈoದವ ಇವೆಲ್ಲವನ್ನೂ ಒಟ್ಟಿಗೆ ಅರೆದು ಚಟ್ನಿ ತಯಾರಿಸಿಕೊಳ್ಳಬೇಕು ನಂತರ ಈ ಚಟ್ನಿಯನ್ನು ರಾಗಿ ಮುದ್ದೆ ಅಥವಾ ರಾಗಿ ರೊಟ್ಟಿಯೊಂದಿಗೆ ಸೇವಿಸುತ್ತಾ ಬಂದ್ರೆ ಉತ್ತಮ ಫಲಿತಾಂಶ ಕಾಣಬಹುದು.

ರಾಗಿ ಶರೀರಕ್ಕೆ ಪ್ರೊಟೀನ್ ಅಂಶವನ್ನು ದೊರಕಿಸುತ್ತದೆ ಅಲ್ದೆ ಅನಗತ್ಯ ಬೊಜ್ಜು ಬೆಳೆಯದಂತೆ ನಿಯಂತ್ರಿಸುತ್ತದೆ ಆದ್ದರಿಂದ ವಾರದಲ್ಲಿ ೨ ರಿಂದ ೩ ಬಾರಿಯಾದ್ರು ರಾಗಿಯಿಂದ ತಯಾರಿಸಿದ ಆಹಾರವನ್ನು ತಿನ್ನುವುದು ಉತ್ತಮ

Spread the love
  • Related Posts

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…

    Spread the love

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    You Missed

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 41 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 33 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 117 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 30 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 62 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 61 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು