ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ

ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ ಎಲ್ಲವು ಕೂಡ ಶರೀರಕ್ಕೆ ಉತ್ತಮ ಅನ್ನೋದನ್ನ ಹೀಗಾಗಲೇ ತಿಳಿಯಲಾಗಿದೆ.

ಮುಖ್ಯವಾಗಿ ಮತ್ತೊಂದು ವಿಚಾರ ಏನು ಅನ್ನೋದಾದರೆ ರಾಗಿ ರೊಟ್ಟಿ ಅಥವಾ ರಾಗಿ ಮುದ್ದೆಯೊಂದಿಗೆ ಈ ಚಟ್ನಿ ಮಾಡಿ ಸೇವನೆ ಮಾಡೋದ್ರಿಂದ ದೇಹದ ಅನಗತ್ಯ ಬೊಜ್ಜು ನಿವಾರಣೆಯಾಗುವುದರ ಜೊತೆಗೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಇದು ಸಹಕಾರಿ. ಇನ್ನು ಈ ಚಟ್ನಿ ದೇಹಕ್ಕೆ ಯಾಕೆ ಉಪಯೋಗಕಾರಿ ಅಂದರೆ ಇದರಲ್ಲಿ ಬೆಳ್ಳುಳ್ಳಿ ಹಾಗೂ ಕಾಳುಮೆಣಸು, ತೊಗರಿಬೇಳೆ ಇತ್ಯಾದಿಗಳು ಇರೋದ್ರಿಂದ ಇದು ಶರೀರಕ್ಕೆ ಯಾವುದೇ ರೋಗಗಳು ಬೇಗನೆ ತಗಲದಂತೆ ತಡೆಯುತ್ತೆ ಅಲ್ಲದೆ ಆರೋಗ್ಯವನ್ನು ವೃದ್ಧಿಸುತ್ತದೆ.

ಚಟ್ನಿ ತಯಾರಿಸೋದು ಹೇಗೆ? ಎರಡು ಬೆಳ್ಳುಳ್ಳಿಯ ಎಸಳು, ಮೆಣಸಿನ ಕಾಳು ೭-೮, ಸ್ವಲ್ಪ ತೊಗರಿಬೇಳೆ, ತೆಂಗಿನ ತೂರಿ ಸ್ವಲ್ಪ, ಕೊಂಚ ಸೈoದವ ಇವೆಲ್ಲವನ್ನೂ ಒಟ್ಟಿಗೆ ಅರೆದು ಚಟ್ನಿ ತಯಾರಿಸಿಕೊಳ್ಳಬೇಕು ನಂತರ ಈ ಚಟ್ನಿಯನ್ನು ರಾಗಿ ಮುದ್ದೆ ಅಥವಾ ರಾಗಿ ರೊಟ್ಟಿಯೊಂದಿಗೆ ಸೇವಿಸುತ್ತಾ ಬಂದ್ರೆ ಉತ್ತಮ ಫಲಿತಾಂಶ ಕಾಣಬಹುದು.

ರಾಗಿ ಶರೀರಕ್ಕೆ ಪ್ರೊಟೀನ್ ಅಂಶವನ್ನು ದೊರಕಿಸುತ್ತದೆ ಅಲ್ದೆ ಅನಗತ್ಯ ಬೊಜ್ಜು ಬೆಳೆಯದಂತೆ ನಿಯಂತ್ರಿಸುತ್ತದೆ ಆದ್ದರಿಂದ ವಾರದಲ್ಲಿ ೨ ರಿಂದ ೩ ಬಾರಿಯಾದ್ರು ರಾಗಿಯಿಂದ ತಯಾರಿಸಿದ ಆಹಾರವನ್ನು ತಿನ್ನುವುದು ಉತ್ತಮ

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ