ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ

ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ ಎಲ್ಲವು ಕೂಡ ಶರೀರಕ್ಕೆ ಉತ್ತಮ ಅನ್ನೋದನ್ನ ಹೀಗಾಗಲೇ ತಿಳಿಯಲಾಗಿದೆ.

ಮುಖ್ಯವಾಗಿ ಮತ್ತೊಂದು ವಿಚಾರ ಏನು ಅನ್ನೋದಾದರೆ ರಾಗಿ ರೊಟ್ಟಿ ಅಥವಾ ರಾಗಿ ಮುದ್ದೆಯೊಂದಿಗೆ ಈ ಚಟ್ನಿ ಮಾಡಿ ಸೇವನೆ ಮಾಡೋದ್ರಿಂದ ದೇಹದ ಅನಗತ್ಯ ಬೊಜ್ಜು ನಿವಾರಣೆಯಾಗುವುದರ ಜೊತೆಗೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಇದು ಸಹಕಾರಿ. ಇನ್ನು ಈ ಚಟ್ನಿ ದೇಹಕ್ಕೆ ಯಾಕೆ ಉಪಯೋಗಕಾರಿ ಅಂದರೆ ಇದರಲ್ಲಿ ಬೆಳ್ಳುಳ್ಳಿ ಹಾಗೂ ಕಾಳುಮೆಣಸು, ತೊಗರಿಬೇಳೆ ಇತ್ಯಾದಿಗಳು ಇರೋದ್ರಿಂದ ಇದು ಶರೀರಕ್ಕೆ ಯಾವುದೇ ರೋಗಗಳು ಬೇಗನೆ ತಗಲದಂತೆ ತಡೆಯುತ್ತೆ ಅಲ್ಲದೆ ಆರೋಗ್ಯವನ್ನು ವೃದ್ಧಿಸುತ್ತದೆ.

ಚಟ್ನಿ ತಯಾರಿಸೋದು ಹೇಗೆ? ಎರಡು ಬೆಳ್ಳುಳ್ಳಿಯ ಎಸಳು, ಮೆಣಸಿನ ಕಾಳು ೭-೮, ಸ್ವಲ್ಪ ತೊಗರಿಬೇಳೆ, ತೆಂಗಿನ ತೂರಿ ಸ್ವಲ್ಪ, ಕೊಂಚ ಸೈoದವ ಇವೆಲ್ಲವನ್ನೂ ಒಟ್ಟಿಗೆ ಅರೆದು ಚಟ್ನಿ ತಯಾರಿಸಿಕೊಳ್ಳಬೇಕು ನಂತರ ಈ ಚಟ್ನಿಯನ್ನು ರಾಗಿ ಮುದ್ದೆ ಅಥವಾ ರಾಗಿ ರೊಟ್ಟಿಯೊಂದಿಗೆ ಸೇವಿಸುತ್ತಾ ಬಂದ್ರೆ ಉತ್ತಮ ಫಲಿತಾಂಶ ಕಾಣಬಹುದು.

ರಾಗಿ ಶರೀರಕ್ಕೆ ಪ್ರೊಟೀನ್ ಅಂಶವನ್ನು ದೊರಕಿಸುತ್ತದೆ ಅಲ್ದೆ ಅನಗತ್ಯ ಬೊಜ್ಜು ಬೆಳೆಯದಂತೆ ನಿಯಂತ್ರಿಸುತ್ತದೆ ಆದ್ದರಿಂದ ವಾರದಲ್ಲಿ ೨ ರಿಂದ ೩ ಬಾರಿಯಾದ್ರು ರಾಗಿಯಿಂದ ತಯಾರಿಸಿದ ಆಹಾರವನ್ನು ತಿನ್ನುವುದು ಉತ್ತಮ

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 17 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 84 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 36 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 117 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 117 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 46 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!