ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2180 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 579 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 226 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 49 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 46 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”