ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ ಸಂಚಾರಕ್ಕೆ ನಾಳೆ ಸಿಎಂ ಬಿಎಸ್​ವೈ ರಿಂದ ಹಸಿರು ನಿಶಾನೆ!

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಮೊದಲ ವಿಸ್ತಾರಿತ ಮಾರ್ಗವಾದ ಯಲಚೇನಹಳ್ಳಿ-ಅಂಜನಾಪುರ ನಡುವೆ ಮೆಟ್ರೋ ಸಂಚಾರಕ್ಕೆ ಸಿಎಂ ಬಿಎಸ್​ವೈ ಹಸಿರು ನಿಶಾನೆ ತೋರಿಸಲಿದ್ದಾರೆ. ಇದೇ ತಿಂಗಳು 15ರಿಂದ ರೀಚ್-4 ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ.

ಸಂಕ್ರಾಂತಿ ಹಬ್ಬದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್​ಸಿಂಗ್​ ಪುರಿ ನಾಳೆ ಸಂಜೆ 4.30ಕ್ಕೆ ಕೋಣನಕುಂಟೆ ಕ್ರಾಸ್​ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ನಮ್ಮ ಮೆಟ್ರೋ ಎರಡನೇ ಹಂತದ ಮೊದಲ ವಿಸ್ತಾರಿತ ಮಾರ್ಗವಾದ ಯಲಚೇನಹಳ್ಳಿ-ಅಂಜನಾಪುರ ನಡುವೆ 6.29 ಕಿ.ಮೀ. ಮಾರ್ಗ ಇದಾಗಿದೆ. ಇದು ಹಸಿರು ಮಾರ್ಗದ ವಿಸ್ತಾರಣಾ ಮಾರ್ಗವಾಗಿದ್ದು, ಸುಮಾರು 500 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

ಯಲಚೇನಹಳ್ಳಿ-ಅಂಜನಾಪುರ ನಡುವೆ ಕೋಣನಕುಂಟೆ ಕ್ರಾಸ್, ಕೃಷ್ಣಲೀಲಾ ಪಾರ್ಕ್, ವಜರಹಳ್ಳಿ, ತಲಘಟ್ಟಪುರ, ಅಂಜನಾಪುರ ಟೌನ್​​ಶಿಪ್ ಎಂಬ ಐದು ಎಲಿವೇಟೆಟ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಈ ಮಾರ್ಗದಲ್ಲಿ 75 ಸಾವಿರ ಮಂದಿ ಓಡಾಟ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್​ಸಿಎಲ್​​​ ನಿರೀಕ್ಷಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ