“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ