ರೋಡ್‌ ಸೇಫ್ಟಿ ಸೀರೀಸ್‌: ಇಂಡಿಯಾ ಲೆಜೆಂಡ್ಸ್‌ ಚಾಂಪಿಯನ್‌

ರಾಯ್ಪುರ: ಉದ್ಘಾಟನಾ ಆವೃತ್ತಿಯ ರಸ್ತೆ ಸುರಕ್ಷತಾ ವಿಶ್ವ ಸೀರೀಸ್‌ ಟಿ20 ಕ್ರಿಕೆಟ್‌ ಟೂರ್ನಿಯ ಚಾಂಪಿಯನ್‌ ಆಗಿ ಇಂಡಿಯಾ ಲೆಜೆಂಡ್ಸ್‌ ತಂಡ ಹೊರಹೊಮ್ಮಿದೆ. ಕಳೆದ 2 ವಾರಗಳಿಂದ ಇಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು.

ಸಚಿನ್‌ ತೆಂಡುಲ್ಕರ್‌ ನೇತೃತ್ವದ ಇಂಡಿಯಾ ಲೆಜೆಂಡ್ಸ್‌ ತಂಡ, ಸನತ್‌ ಜಯಸೂರ್ಯ, ತಿಲಕರತ್ನೆ ದಿಲ್ಶಾನ್‌ ಸೇರಿ ಹಲವು ದಿಗ್ಗಜ ಕ್ರಿಕೆಟಿಗರನ್ನು ಒಳಗೊಂಡಿದ್ದ ಲಂಕಾ ವಿರುದ್ಧ 14 ರನ್‌ಗಳ ಗೆಲುವು ಸಾಧಿಸಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಚಿನ್ ತೆಂಡುಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್‌, ಯುವರಾಜ್‌ ಸಿಂಗ್(60), ಯೂಸುಫ್‌ ಪಠಾಣ್‌(62) ಸ್ಫೋಟಕ ಆಟದ ನೆರವಿನಿಂದ ಭಾರತ 4 ವಿಕೆಟ್‌ಗೆ 181 ರನ್‌ ಗಳಿಸಿತ್ತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಶ್ರೀಲಂಕಾ ಲೆಜೆಂಡ್ಸ್‌ ಸನತ್ ಜಯಸೂರ್ಯ(43) ಹಾಗೂ ಚಿಂತಕ ಜಯಸಿಂಘೆ(40) ಆಕರ್ಷಕ ಬ್ಯಾಟಿಂಗ್‌ ಹೊರತಾಗಿಯೂ 14 ರನ್‌ಗಳ ಸೋಲು ಕಂಡಿತು. ಫೈನಲ್‌ ಪಂದ್ಯದಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ ಯೂಸುಫ್ ಪಠಾಣ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ತಿಲಕರತ್ನೆ ದಿಲ್ಶಾನ್‌ ಸರಣಿಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು.

Spread the love
  • Related Posts

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.ಮೂಡಿಗೆರೆ ಅರಣ್ಯವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ…

    Spread the love

    You Missed

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 16 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 43 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 95 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 40 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 193 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 250 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್